Thursday, May 7, 2026

Sonia Gandhi

ಹುಬ್ಬಳ್ಳಿ ಕಾರ್ಪೋರೇಟರ್ ಮಗಳ ಹ*ತ್ಯೆ: ಮನಬಂದಂತೆ ಚಾ*ಕು ಇರಿತ

Hubli Crime News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆ ಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ MCA ಫಸ್ಟ್ ಇಯರ್'ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಆದರೆ ಇಂದು ಕಾಲೇಜಿನಲ್ಲಿ ಪರೀಕ್ಷೆಯಿದ್ದ ತೆರಳಿದ್ದ ವೇಳೆ...

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ 25 ಗ್ಯಾರಂಟಿಗಳು ಜಾರಿಯಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ "ಪ್ರಜಾಧ್ವನಿ-2" ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಪರ ಸಿಎಂ ಸಿದ್ದರಾಮಯ್ಯ ಮತಯಾಾಚನೆ ಮಾಡಿದ್ದಾರೆ.   ಪ್ರಧಾನಿ ನರೇಂದ್ರ ಮೋದಿcಅವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ. ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಅವರ ಜೊತೆ ಸೇರಿರುವ ಜೆಡಿಎಸ್...

ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

Political news: ಬೆಂಗಳೂರಿನಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಮುಸ್ಲಿಂ ಯುವಕ, ಕಾರ್ ನಿಲ್ಲಿಸಿ, ಅಲ್ಲಾಹು ಅಕ್ಬರ್ ಎಂದು ಕೂಗಬೇಕು ಎಂದು ಹೇಳಿದ ವೀಡಿಯೋ ಸಖತ್ ವೈರಲ್ ಆಗಿದೆ. ಈ ಬಗ್ಗೆ ಹಲವರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಕರ್ನಾಟಕದಲ್ಲಿ ಎಂಥ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಕೇರಳದ ವೈನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲು, ವೈನಾಡಿಗೆ ಪಯಣ ಬೆಳೆಸಿದ್ದರು. ಕಾಂಗ್ರೆಸ್ ಪಕ್ಷಕ್ಕೆ ದೇವರ ನಾಡಿನ ಜನರಿಂದ ಸಿಗುತ್ತಿರುವ ಅಭೂತಪೂರ್ವ ಬೆಂಬಲ ನಮ್ಮ ಗೆಲುವಿನ ಭರವಸೆಯನ್ನು ಹೆಚ್ಚಿಸಿದೆ. ನಮ್ಮ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತರುವ...

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

Political News: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಿನ್ನೆ ಬೆಂಗಳೂರಿನಲ್ಲಿ ರಾಮಭಕ್ತರ ಮೇಲೆ ಮುಸ್ಲಿಂ ಯುವಕ ನಡೆಸಿದ ಹಲ್ಲೆ ಬಗ್ಗೆ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಏನಾಗುತ್ತಿದೆ? ಬೆಂಗಳೂರಿನಲ್ಲಿ ಏನು ನಡೆಯುತ್ತಿದೆ? ಬೆಂಗಳೂರಿಗೆ ಯಾರೆಲ್ಲಾ ನುಸುಳಿದ್ದಾರೆ? ತಾಲಿಬಾನ್‌ ಸಂಸ್ಕೃತಿಯನ್ನು ಬಿತ್ತುತ್ತಿರುವ ಹಿಂದಿನ ಶಕ್ತಿಗಳು ಯಾರು ಎಂಬ ಪ್ರಶ್ನೆ ನಾಗರೀಕರನ್ನು ಕಾಡುತ್ತಿದೆ. ಕೆಫೆಯಲ್ಲಿ ಬಾಂಬ್‌, ಹನುಮಾನ್‌ ಚಾಲೀಸ...

ಉಕ್ರೇನ್ ಮೇಲೆ ರಷ್ಯಾ ದಾಳಿ: 17 ಮಂದಿಯ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ..

International News: ಕಳೆದ ವರ್ಷ ಶುರುವಾಗಿದ್ದ ರಷ್ಯಾ ಉಕ್ರೇನ್ ಯುದ್ಧ ಇಂದಿಗೂ ನಿಂತಿಲ್ಲ. ಅಲ್ಲಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಲೇ ಇದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಾಡಿದ ದಾಳಿಯಲ್ಲಿ 17 ಮಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾ ಉಕ್ರೇನ್‌ನ ಚರ್ನಿಹಿವ್ ಎಂಬ ಸ್ಥಳದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮವಾಗಿ 17...

ಶುಗರ್ ಹೆಚ್ಚಾಗಲೆಂದು ಜೈಲಿನಲ್ಲಿ ಬರೀ ಮಾವಿನ ಹಣ್ಣನ್ನೇ ತಿನ್ನುತ್ತಿದ್ದಾರಂತೆ ಕೇಜ್ರಿವಾಲ್

National News: ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಾಲ್, ತಮ್ಮ ಶುಗರ್ ಲೇವಲ್ ಹೆಚ್ಚಾಗಬೇಕು ಎಂದು, ಬರೀ ಮಾವಿನ ಹಣ್ಣು ಮತ್ತು ಆಲುಪೂರಿಯನ್ನೇ ತಿನ್ನುತ್ತಿದ್ದಾರೆಂದು ಇಡಿ ಆರೋಪಿಸಿದೆ. ದೇಹದಲ್ಲಿ ಶುಗರ್ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅನಾರೋಗ್ಯ ನಿಮಿತ್ತ ಜಾಮೀನು ಬೇರು ಎಂದು ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದು, ಈ ವಿರುದ್ಧ ಇಡಿ, ಕೇಜ್ರಿವಾಲ್ ಬೇಕಂತಲೇ ಈ...

ನಟ ಅಮಿತಾಬ್ ಬಚ್ಚನ್‌ಗೆ ಲತಾ ಮಂಗೇಶ್ಕರ್ ಪ್ರಶಸ್ತಿ

Movie News: ಬಾಲಿವುಡ್ ನಟ ಅಮಿತಾಬ್‌ ಬಚ್ಚನ್‌ಗೆ ಲತಾ ದಿನಾನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಲಾಗುತ್ತಿದೆ. ಅಮಿತಾಬ್ ಬಾಲಿವುಡ್‌ನ ನಟನಾ ರಂಗದಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಗಾಯಕಿ ಲತಾ ಮಂಗೇಶ್ಕರ್ ಅವರ ಪೂರ್ತಿ ಹೆಸರು ಲತಾ ದೀನಾಾನಾಥ್ ಮಂಗೇಶ್ಕರ್. ಮಂಗೇಶ್ಕರ್ ಕುಟುಂಬವು, ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅಮಿತಾಬ್ ಬಚ್ಚನ್ ರನ್ನು ಆಯ್ಕೆ ಮಾಡಲಾಗಿದೆ. ದಿವಂಗತ...

ಮಲೆಯಾಳಿ ನಟ ಮೋಹನ್‌ಲಾಲ್‌ರನ್ನು ಭೇಟಿಯಾದ ನಟ ರಿಷಬ್ ಶೆಟ್ಟಿ..

Movie News: ಮಲೆಯಾಳಿ ನಟ ಮೋಹನ್ ಲಾಲ್, ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿದ್ದು, ಪ್ರಗತಿ ಶೆಟ್ಟಿ ಕೂಡ ಈ ಸಮಯದಲ್ಲಿ ಹಾಜರಿದ್ದರು. ರಿಷಬ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಫೋಟೋ ಹಂಚಿಕೊಂಡಿದ್ದು, ಸಂತೋಷ ಮತ್ತು ಗೌರವಯುತವಾದ ಭೇಟಿ ಎಂದು ಬರೆದುಕೊಂಡಿದ್ದಾರೆ. ನಿನ್ನೆ ಮೋಹನ್ ಲಾಲ್ ಉಡುಪು ಜಿಲ್ಲೆಯ ಬೈಂದೂರು ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ...

ಮೆಟ್ರೋ ಆಯ್ತು ಈಗ ಬಸ್: ದೆಹಲಿಯ ಬಸ್‌ವೊಂದರಲ್ಲಿ ಬಿಕಿನಿ ಧರಿಸಿ ಬಂದ ಯುವತಿ

National News: ದೆಹಲಿಯ ಮೆಟ್ರೋದಲ್ಲಿ ಹೆಣ್ಣು ಮಕ್ಕಳು ಬಿಕಿನಿ ಧರಿಸಿ ಬಂದಿದ್ದರು. ಗಂಡು ಹೆಣ್ಣು ಲಿಪ್ ಕಿಸ್ ಕೊಟ್ಟು ರೋಮ್ಯಾನ್ಸ್ ಮಾಡಿದ್ದರು. ಹೋಲಿ ಹಬ್ಬದ ದಿನ ಇಬ್ಬರು ಹೆಣ್ಣು ಮಕ್ಕಳು ಬಣ್ಣ ಹಚ್ಚಿಕೊಂಡು, ಕೆಟ್ಟದಾಗಿ ಬಿಹೇವ್ ಮಾಡಿದ್ದರು. ಇದೀಗ ದೆಹಲಿಯ ಬಸ್‌ನಲ್ಲೂ ಈ ಹುಚ್ಚಾಟ ಶುರುವಾಗಿದೆ. ಆಗ ತಾನೇ ಸ್ವಿಮ್ಮಿಂಗ್ ಫೂಲ್‌ನಿಂದ ಎದ್ದು ಬಂದ ಹಾಗಿರುವ...
- Advertisement -spot_img

Latest News

ಟ್ರಾಫಿಕ್ ಸಮಸ್ಯೆ ಮುಕ್ತಿಗೆ B-SMILE ಮಾಸ್ಟರ್ ಪ್ಲಾನ್!

ಸಿಲಿಕಾನ್ ಸಿಟಿಯಲ್ಲಿ ದಿನವೂ ವಾಹನ ಸವಾರರ ಪೇಶೆನ್ಸ್ ಟೆಸ್ಟ್ ಮಾಡ್ತಿರೋ ಟ್ರಾಫಿಕ್ ಸಮಸ್ಯೆಗೆ ಸೊಲ್ಯೂಷನ್ ಹುಡುಕೋಕೆ ಅಧಿಕಾರಿಗಳು ಈಗ ದೊಡ್ಡ ಪ್ಲಾನ್ ರೆಡಿ ಮಾಡಿದ್ದಾರೆ. ಆದರೆ...
- Advertisement -spot_img