Thursday, May 7, 2026

Sonia Gandhi

ಮೋದಿ ಗ್ಯಾರಂಟಿ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ನೀರಿನಲ್ಲಿ ಬೂದಿ ಹಾಕಿದಂತೆ: ಮಾಜಿ ಸಚಿವ ಶ್ರೀರಾಮುಲು

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗ್ಯಾರಂಟಿ ಮುಂದೆ ಕಾಂಗ್ರೆಸ್ ನ ಎಲ್ಲಾ ಗ್ಯಾರಂಟಿಗಳು ನೀರಿನಲ್ಲಿ ಬೂದಿ ಹಾಕಿದಂತೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮಲು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದು ಮತವಾಗಿ ಪರಿವರ್ತನೆಯಾಗಬಹುದು ಎಂದುಕೊಂಡಿದ್ದಾರೆ. ಆದರೇ ಜನರು ಮೋದಿಯವರ ಪರವಾಗಿ ಇದ್ದಾರೆ ಎಂದರು. ಮೋದಿಯವರು ಹಿಂದುಳಿದ...

ಕಾಂಗ್ರೆಸ್ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಉಗ್ರರ ವಿಚಾರದಲ್ಲಿ ರಾಜಕಾರಣ ಬಿಡಿ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಎನ್ಐಎ ಬಂಧಿಸಿದೆ. ಗುಪ್ತಚರ ಇಲಾಖೆ ಶ್ರಮಪಟ್ಟು ಮಾಹಿತಿ ಸಂಗ್ರಹಿಸಿ ಎನ್ಐಎ ಗೆ ನೀಡಿದೆ. ಬ್ಲಾಸ್ಟ್ ಆದಾಗ ಉಪಮುಖ್ಯಮಂತ್ರಿಗಳು, ಗೃಹ ಸಚಿವರು...

ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ಜೋಶಿ ಪರ ಮತಯಾಚನೆಗೆ ಧಾರವಾಡಕ್ಕೆ ಬಂದ ಕೋರೆ..

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಕೋರೆ, ಧಾರವಾಡದಲ್ಲಿ ಜೋಶಿ ಅವರ ಪರವಾಗಿ ಸಭೆ ಮಾಡಲಾಗಿದೆ. ನನ್ನ‌ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಇದು ಮೂರನೇಯ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಕೋರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಅವರು ಜೋಶಿ ಅವರನ್ನ ಟಾರ್ಗೆಟ್...

ಧೋನಿಯನ್ನು ನೋಡಲು 64 ಸಾವಿರ ರೂ. ಖರ್ಚು ಮಾಡಿದ ಅಭಿಮಾನಿ, ಆದರೆ ಮಕ್ಕಳ ಫೀಸ್‌ ಕಟ್ಟಲು ದುಡ್ಡಿಲ್ಲ

Sports News: ಕ್ರಿಕೇಟಿಗ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೋರ್ವ ತನ್ನ ಮಕ್ಕಳ ಶಾಲೆ ಫೀಸ್ ಕಟ್ಟಲು ಇಟ್ಟಿದ ಹಣದಿಂದ, ಸಿಎಸ್‌ಕೆ ಮ್ಯಾಚ್ ನಡೆಯುವಾಗ ಬ್ಲಾಕ್‌ನಲ್ಲಿ ಮಾರಾಟವಾಗುತ್ತಿದ್ದ ಟಿಕೇಟ್ ಖರೀದಿಸಿ, ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆತ ತನ್ನ ಮೂವರು ಮಕ್ಕಳ ಜೊತೆ ಬಂದು, ನಾಲ್ಕು ಟಿಕೇಟ್‌ಗೆ 64 ಸಾವಿರ ರೂಪಾಯಿ ಕೊಟ್ಟು ಟಿಕೇಟ್ ಖರೀದಿಸಿದ್ದಾನೆ....

200 ಕೋಟಿ ಆಸ್ತಿ ದಾನ ಮಾಡಿ ಜೈನ ಮುನಿಯಾದ ಗುಜರಾತ್‌ನ ಉದ್ಯಮಿ..

National News: ಎಷ್ಟೋ ಜೈನ ಉದ್ಯಮಿಗಳು, ಉದ್ಯಮಿಗಳ ಮಕ್ಕಳು ಕೋಟಿ ಕೋಟಿ ರೂಪಾಯಿ ಆಸ್ತಿ ತ್ಯಜಿಸಿ, ಜೈನ ಮುನಿಗಳಾಗಿದ್ದಾರೆ. ಸನ್ಯಾಸ ಸ್ವೀಕರಿಸಿದ್ದಾರೆ. ಜೀವನದ ಎಲ್ಲಾ ಖುಷಿಗಳನ್ನು ಅನುಭವಿಸಿ, ಅವೆಲ್ಲವೂ ಶೂನ್ಯ, ಮನಸ್ಸಿನ ನೆಮ್ಮದಿ ಬೇಕಾದ್ರೆ, ದೇವರ ಮೊರೆ ಹೋಗಬೇಕು ಎಂದು ಅರಿತು, ಜೀನೇಂದ್ರನ ಮೊರೆ ಹೋಗಿದ್ದಾರೆ. ಅದೇ ರೀತಿ ಗುಜರಾತ್‌ನ ಓರ್ವ ಶ್ರೀಮಂತ ಉದ್ಯಮಿ,  200...

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜ್ಯೋತಿಷಿ ಎಸ್‌.ಕೆ.ಜೈನ್ ನಿಧನ

News: ಜ್ಯೋತಿಷಿ ಎಸ್.ಕೆ.ಜೈನ್ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೈನ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಜೈನ್ ಸಾವನ್ನಪ್ಪಿದ್ದಾರೆ. ಉದಯ ಟಿವಿಯಲ್ಲಿ ಜ್ಯೋತಿಷ್ಯ ಹೇಳಲು ಬರುತ್ತಿದ್ದ ಜೈನ್, ಮಾಧ್ಯಮ ಲೋಕಕ್ಕೆ ಬಂದ ಪ್ರಥಮ ಜ್ಯೋತಿಷಿ ಅಂತಲೇ ಪ್ರಸಿದ್ಧರಾದವರು. ಇವರ ತಂದೆ ಕೂಡ ಜ್ಯೋತಿಷಿಗಳಾಗಿದ್ದರು. ಜೈನ್ ಬರೀ...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಉದ್ಯೋಗ ಸೃಷ್ಟಿಯ ಬಗ್ಗೆ ಸಾಲು ಸಾಲು ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ..

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಪ್ರತೀ ಸಲ ವಾಗ್ದಾಳಿ ಮಾಡುವ ಸಿಎಂ ಸಿದ್ದರಾಮಯ್ಯ ಇಂದೂ ಕೂಡ ಪ್ರಧಾನಿ ಮೋದಿಗೆ ಟ್ವೀಟ್ ಮಾಡುವ ಮೂಲಕ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಅವರ ಟ್ವೀಟ್ ಇಂತಿದೆ.. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ...

20 ವರ್ಷಗಳ ಮುನಿಸು ಮರೆತು ಒಂದಾದ ನಟಿ ಮಲ್ಲಿಕಾ ಶೇರಾವತ್ ಮತ್ತು ಇಮ್ರಾನ್ ಹಾಶ್ಮಿ

Movie News: ಮರ್ಡರ್‌ ಸಿನಿಮಾದಲ್ಲಿ ಲಿಪ್ ಕಿಸ್ ಮೂಲಕ ಸಖತ್ ಸೌಂಡ್ ಮಾಡಿದ್ದ ಜೋಡಿ ಅಂದ್ರೆ ಅದು ನಟ ಇಮ್ರಾನ್ ಹಾಶ್ಮಿ ಮತ್ತು ಮಲ್ಲಿಕಾ ಶೇರಾವತ್ ಜೋಡಿ. ಆದರೆ ಈ ಜೋಡಿ ಸಿನಿಮಾ ಬಳಿಕ ಜಗಳ ಮಾಡಿ ಮಾತು ಬಿಟ್ಟಿದ್ದರು. ಇವರಿಬ್ಬರು ನಿಜ ಜೀವನದಲ್ಲೂ ಕಿರಿಕ್ ಮಾಡಿಕೊಂಡು ದೂರಾಗಿದ್ದರು. ಆದರೆ 20 ವರ್ಷಗಳ ಬಳಿಕ, ಪಾರ್ಟಿಯೊಂದರಲ್ಲಿ...

ತರಕಾರಿ ಮಾರಿ ಮತದಾರರನ್ನು ಸೆಳೆಯುತ್ತಿರುವ ಪಕ್ಷೇತರ ಅಭ್ಯರ್ಥಿ..

National Political News: ಮೊನ್ನೆಯಷ್ಟೇ ಉತ್ತರಪ್ರದೇಶದ ಅಲಹಾಬಾಾದ್‌ನಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಕೊರಳಿಗೆ ಚಪ್ಪಲಿ ಮಾಲೆ ಧರಿಸಿ, ಮತಯಾಚನೆ ಮಾಡಿದ್ದರು. ಇದೀಗ ಇನ್ನೋರ್ವ ಪಕ್ಷೇತರ ಅಭ್ಯರ್ಥಿ, ತರಕಾರಿ ಮಾರಿ ಗಮನ ಸೆಳೆಯುತ್ತಿದ್ದಾರೆ. ತಿರುಚರಾಪಳ್ಳಿಯ ಪಕ್ಷೇತರ ಅಭ್ಯರ್ಥಿ ಎಸ್.ದಾಮೋದರನ್ ಎಂಬ ವ್ಯಕ್ತಿ ತರಕಾರಿ ಮಾರಾಟ ಮಾಡುತ್ತ, ಮತಯಾಚನೆ ಮಾಡುತ್ತಿದ್ದಾರೆ. ಇಲ್ಲಿನ ಗಾಂಧಿ ಮಾರ್ಕೆಟ್‌ನಿಂದ ಚುನಾವಣೆ ಪ್‌ರಚಾರ ಆಂರಭಿಸಿರುವ ದಾಮೋದರನ್...

ನಾಮಪತ್ರ ಸಲ್ಲಿಸಿದರೆ ಮಠ ಬಿಟ್ಟು ಹೊರಡಬೇಕು: ದಿಂಗಾಲೇಶ್ವರ ಶ್ರೀಗಳಿಗೆ ಮಠದ ಭಕ್ತರ ಎಚ್ಚರಿಕೆ

Political News: ಶಿರಹಟ್ಟಿಯ ಮಠಾಧೀಶರಾಗಿರುವ ದಿಂಗಾಲೇಶ್ವರ ಶ್ರೀಗಳು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ, ಈ ಬಾರಿ ಲೋಕಸಭೆ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದೇವೆ ಎಂದಿದ್ದಾರೆ. ಆದರೆ ದಿಂಗಾಲೇಶ್ವರ ಶ್ರೀಗಳು ಏನಾದರೂ ನಾಮಪತ್ರ ಸಲ್ಲಿಸಿದರೆ, ಮಠ ಬಿಟ್ಟು ಹೊರಡಬೇಕು ಎಂದು ಮಠ ಭಕ್ತರು ಎಚ್ಚರಿಕೆ ನೀಡಿದ್ದಾರೆ. ನಿಮ್ಮನ್ನು ಎರಡು ವರ್ಷದ ಹಿಂದೆ ಕರೆಸಿ,...
- Advertisement -spot_img

Latest News

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....
- Advertisement -spot_img