Thursday, May 7, 2026

Sonia Gandhi

ಜೋರಾದ ಗಾಳಿ ಮಳೆಗೆ ಹಾರಿಹೋದ ಚೆಕ್‌ಪೋಸ್ಟ್: ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

Dharwad News: ಧಾರವಾಡ: ಧಾರವಾಡದಲ್ಲಿ ಮಳೆ ಗಾಳಿಗೆ ಚೆಕ್ ಪೋಸ್ಟ್ ಹಾರಿ ಹೋಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ದುರಂತ ಸಂಭವಿಸಿಲ್ಲ. ಚೆಕ್‌ಪೋಸ್ಟ್‌ನಲ್ಲಿದ್ದ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರರು ಹೊತ್ತು ಗಾಳಿ ಬೀಸಿ, ಮಳೆ ಬಂದ ಪರಿಣಾಮ ಹೀಗಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಹೊರವಲಯದರುವ ಚೆಕ್ ಪೋಸ್ಟ್‌ ಹಾರಿಹೋಗಿದ್ದು, ಚೆಕ್ ಪೋಸ್ಟ ಗೆ ಹಾಕಿದ ತಗಡಿನ‌ ಶೆಡ್ಡಗಳಿಗೆ...

ದಿಂಗಾಲೇಶ್ವರ ಶ್ರೀಗಳ ಮುನಿಸು ಕಡಿಮೆ ಮಾಡಲು ನಾನು ವೈಯಕ್ತಿಕವಾಗಿ ಪ್ರಯತ್ನಿಸುವೆ: ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ಮಾಡಿಸಿ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವುದಾಗಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು...

ಪ್ರಾಡಕ್ಟ್ ಸರಿಯಾಗಿ ಇಲ್ಲದ ಕಾರಣ, ಪ್ರತೀ ಸಾರಿ ಕಾಂಗ್ರೆಸ್ ವಿಫಲವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರಿಗೆ ಸೂಟ್ ಹೋಲಿಸಿ ಲಾಂಚ್ ಹೋದಾಗ ಹೋಗುತ್ತಾರೆ. ಆದರೆ ಪ್ರತಿಸಾರಿ ವಿಫಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಸಾರಿ ಕಾಂಗ್ರೆಸ್ ವಿಫಲವಾಗಲು ಕಾರಣ, ಅವರ ಪ್ರಾಡಕ್ಟ್ ಸರಿಯಾಗಿಲ್ಲ, ಹಾಗಾಗಿ ಅವರು ಪ್ರತಿ ಬಾರಿ...

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು,  ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ...

ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ‌ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ವಿನಯ ಕುಲಕರ್ಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹಿಟ್ಲರ್ ಹೋಲಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ವಿನಯ್ ಕುಲಕರ್ಣಿ ಅವರು ಸಿಟ್ಟಿನಲ್ಲಿ ಈ ರೀತಿ ಟೀಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಅತ್ಯಂತ ಪ್ರೀತಿಯಿಂದ ಸಿಗುವ ನಾಯಕ ಪ್ರಹ್ಲಾದ್ ಜೋಶಿ. ನಮಗೆಲ್ಲರಿಗೂ ಮಾದರಿಯಾದಂತಹ ಕಾರ್ಯಕರ್ತ ಪ್ರಹ್ಲಾದ್ ಜೋಶಿ ಅವರು. ಹೀಗಾಗಿ...

ಇಬ್ಬರು ಸೇರಿ ಪ್ರಚಾರವನ್ನು ನಿಲ್ಲಿಸಿಬಿಡೋಣ, ಯಾರು ಗೆಲ್ತಾರೆ ನೋಡೋಣ: ಜೋಶಿಗೆ ಲಾಡ್ ಸವಾಲ್‌

Hubli Political News: ಹುಬ್ಬಳ್ಳಿ: ಬಿಜೆಪಿಯವರು ಮಿಡಿಯಾದಿಂದಲೇ ಪ್ರಾಪ್ಯೂಲರ್ ಆಗಿದ್ದಾರೆ. ಮಿಡಿಯಾಯಿಂದಲೇ ಅವರ ಪ್ರಾಪ್ಯೂಲರಿಟಿ ಹೋಗುತ್ತೆ ಎಂದು ಧಾರವಾಡದಲ್ಲಿ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಮೊದಲು ಟಿವಿ ಬಂದು ಮಾಡ್ಲಿ. ಎರಡನೆಯದ್ದು ಮೋದಿಯವರು ಪ್ರಚಾರಕ್ಕೆ ಬರೋದು ಬೇಡ, ನಾವು ಸಹ ಪ್ರಚಾರ ಮಾಡೋದನ್ನ ನಿಲ್ಲಿಸಿ ಬಿಡ್ತೇವಿ. ಯಾರಿಗೆ ಮತ ಹಾಕಬೇಕೆಂದು ಜನರೇ ಡಿಸೈಡ್ ಮಾಡ್ತಾರೆ...

ಹಾರ ಧರಿಸುವ ಮೂಲಕ, ತಮ್ಮ ಮತ್ತು ಶಿಖರ್ ಪ್ರೀತಿ ಸ್ಪಷ್ಟಪಡಿಸಿದ ನಟಿ ಜಾನ್ವಿ

Bollywood News: ಬಾಲಿವುಡ್ ನಟಿ, ದಿವಂಗತ ಶ್ರೀದೇವಿ ಮಗಳಾದ ಜಾನ್ವಿ ಕಪೂರ್‌ಗೆ ಈಗ ಸಾಲು ಸಾಲು ಸಿನಿಮಾಗಳು ಕೈಯಲ್ಲಿದೆ. ಸಿನಿಮಾ ವಿಷಯಕ್ಕೆ ಮಾತ್ರವಲ್ಲದೇ, ಜಾನ್ವಿ ಬಾಯ್‌ಫ್ರೆಂಡ್ ವಿಷಯಕ್ಕೂ ಸುದ್ದಿಯಾಗುತ್ತಿದ್ದಾರೆ. ಜಾನ್ವಿ ಬಾಯ್‌ಫ್ರೆಂಡ್ ಶಿಖರ್‌ ಪಹಾರಿಯಾ ರಾಜಕೀಯ ಮನೆತನಕ್ಕೆ ಸೇರಿದವರಾಗಿದ್ದು, ಈಗಾಗಲೇ ಇವರಿಬ್ಬರ ಪ್ರೀತಿಯನ್ನು ಮನೆಯಲ್ಲಿ ಒಪ್ಪಿಕೊಳ್ಳಲಾಗಿದೆ. ಜಾನ್ವಿ ಕಪೂರ್ ಕೂಡ ಶಿಖರ್ ಜೊತೆ ಪದೇ ಪದೇ...

40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ, 6 ಮಕ್ಕಳ ಸಾವು

National news:  40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವನ್ನಪ್ಪಿದ್ದು, ಹಲವ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹರಿಯಾಣಾದ ಮಹಿಂದ್ರಘಡ್ ಜಿಲ್ಲೆಯೊಂದರಲ್ಲಿ ಈ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮಕ್ಕಳು ಸಾವನ್ನಪ್ಪಿದ್ದಾರೆ. ಶಾಲೆಗೆ ಸರ್ಕಾರಿ ರಜವಿದ್ದರೂ, ಶಾಲೆಗೆ ರಜೆ ನೀಡಲಿಲ್ಲವಾಗಿತ್ತು. ಅಂದು ರಜೆ ಇದ್ದಿದ್ದರೆ, ಮಕ್ಕಳ ಪ್ರಾಣ ಉಳಿಯುತ್ತಿತ್ತೆನೋ. ಶಾಲಾ...

ಒಳ್ಳೆ ಮಾರ್ಕ್ಸ್ ಕೊಡದಿದ್ದಲ್ಲಿ, ಶಿಕ್ಷಕರ ಮೇಲೆ ವಾಮಾಚಾರ ಮಾಡಿಸುವುದಾಗಿ ಬೆದರಿಕೆ

Hyderabad News: ಸಾಮಾಜಿಕ ಜಾಲತಾಣದಲ್ಲಿ ಹಲವಾರು ರೀತಿಯ ಉತ್ತರ ಪತ್ರಿಕೆಗಳನ್ನು ನೀವು ಕಂಡಿರಬಹುದು. ಕೆಲವರು, ನಾನು ಹೆಚ್ಚು ಓದಿಕೊಂಡು ಬಂದಿಲ್ಲ, ಎಷ್ಟೋ ಗೊತ್ತೋ ಅಷ್ಟೇ ಬರೆದಿದ್ದೇನೆ. ದಯವಿಟ್ಟು ನನಗೆ ಪಾಸ್ ಮಾಡಿ ಅಂತಾ ಬರೆದಿರುತ್ತಾರೆ. ಇನ್ನು ಕೆಲವರು ನಾನು ಪಾಸ್ ಆಗದಿದ್ದಲ್ಲಿ ನನ್ನ ಮನೆಯಲ್ಲಿ ನನಗೆ ಮಂದುವೆ ಮಾಡಿಸುತ್ತಾರೆ, ದಯವಿಟ್ಟು ಪಾಸ್ ಮಾಡಿ ಅಂತಾ...

ಬಾಲರಾಮನಿಗೆ 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

National News: ಅಯೋಧ್ಯಾ ರಾಮನಿಗೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ್ದಾರೆ. ಇದು ರಾಮಚರಿತ ಪುಸ್ತಕವಾಗಿದ್ದು 500 ಪುಟಗಳನ್ನು ಹೊಂದಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾದ ಈ ಪುಸ್ತಕದ ಪ್ರತೀ ಪುಟವೂ 24 ಕ್ಯಾರೆಟ್ ಚಿನ್ನದ ಲೇಪವನ್ನು ಒಳಗೊಂಡಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮನವಮಿ ಬರುತ್ತಿದ್ದು,...
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img