Thursday, May 7, 2026

Sonia Gandhi

ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದ ಪ್ರೀತಂಗೌಡ, ಆದರೆ..

Hassan News: ಹಾಸನ : ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಮಾಜಿ ಶಾಸಕ ಪ್ರೀತಂಗೌಡ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಂಗೌಡ, ಹಾಾಸನದ ವಿದ್ಯಾನಗರದಿಂದ ಪ್‌ರಚಾರ ಕಾರ್ಯ ಆರಂಭಿಸಿದ್ದಾರೆ. ಕರಪತ್ರಗಳನ್ನು ಹಂಚುವ ಮೂಲಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಹೈಕಮಾಂಡ್ ಸೂಚನೆಗೆ ಮಣಿದ ಪ್ರೀತಂಗೌಡ,...

ಕಿಮ್ಸ್ ಆಸ್ಪತ್ರೆ ಎದುರು ಡಿಜೆ ಹಾಕಿ ಕುಣಿದ ವಿದ್ಯಾರ್ಥಿಗಳು: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕಿಮ್ಸ್ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿ ಇದ್ದೆ ಇರುತ್ತದೆ. ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮದ ನೆಪದಲ್ಲಿ ವಿದ್ಯಾರ್ಥಿಗಳು ಅಬ್ಬರದ ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು. ಇದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹೌದು, ಕರ್ನಾಟಕ...

ಬೆಳಗಾವಿಯಲ್ಲಿ ಮನೆ ಖರೀದಿಸಿದ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್..

Political news: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜಗದೀಶ್ ಶೆಟ್ಟರ್, ತಾವು ಬೆಳಗಾವಿಯಲ್ಲಿ ಒಂದು ಮನೆ ಮಾಡುವುದಾಗಿ ಹೇಳಿದ್ದರು. ಅದರಂತೆ ಶೆಟ್ಟರ್ ಇಂದು ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶೆಟ್ಟರ್, ಬೆಳಗಾವಿ ಜನತೆಗೆ ಕೊಟ್ಟ ಮಾತಿನಂತೆ ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನಲ್ಲಿ ಮನೆ ಮಾಡಿದ್ದೇನೆ. ಬೆಳಗಾವಿ ಜನತೆಯೇ ನನ್ನ ಪರಿವಾರ...

ಗೃಹಲಕ್ಷ್ಮೀ ಹಣದಿಂದ ಫ್ರಿಜ್ ಖರೀದಿಸಿದ ಮಹಿಳೆ: ಸಾರ್ಥಕತೆಯ ಭಾವ ಎಂದ ಡಿಸಿಎಂ ಡಿಕೆಶಿ

Political News: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮಹಿಳೆ ಲತಾ ಎಂಬುವವರು ತಮಗೆ ಬಂದ ಗೃಹ ಲಕ್ಷ್ಮೀ ಹಣವನ್ನು ಖರ್ಚು ಮಾಡದೇ, ಕೂಡಿಟ್ಟು, ಯುಗಾದಿ ಹಬ್ಬಕ್ಕೆ ಫ್ರಿಜ್ ಖರೀದಿ ಮಾಡಿದ್ದಾರೆ. 17ವರೆ ಸಾವಿರ ರೂಪಾಯಿ ಕೊಟ್ಟು ಮನೆಗೊಂದು ಫ್ರಿಜ್ ಖರೀದಿ ಮಾಡಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಸಖತ್ ಸದ್ದು ಮಾಡಿತ್ತು. ಈ...

ತೋಟದಲ್ಲಿ ವ್ಯಕ್ತಿ ಶ*ವಪತ್ತೆ ಪ್ರಕರಣ: ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸಕ್ಸಸ್

Hubli News: ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳದ ಲೋಟಸ್ ಬಾರ್ ಹತ್ತಿರವಿರುವ ಚಿಕ್ಕು ತೋಟದಲ್ಲಿ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿದ ಮೂವರನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಬಂಧನ ಮಾಡುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ. ಏ.7 ರಂದು ರಾತ್ರಿ ವೇಳೆಯಲ್ಲಿ ಸರಾಯಿ ಕುಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದ ಷಣ್ಮುಖಪ್ಪ...

ಕಂಪನಿಯೊಂದಕ್ಕೆ ನೀಡಿದ್ದ ಸಮೋಸಾದಲ್ಲಿ ಕಂಡುಬಂದಿದ್ದು ಕಾಂಡೋಮ್, ಗುಟ್ಕಾ..

News: ಪುಣೆಯ ಕಂಪನಿಯೊಂದಕ್ಕೆ ನೀಡಲಾಗಿದ್ದ ಸಮೋಸಾ ಒಂದರಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಪತ್ತೆಯಾಗಿದೆ. ಇಲ್ಲಿನ ಪಿಂಪ್ರಿ ಚಿಂಚವಾಡದಲ್ಲಿ ಇದ್ದ ಕಂಪನಿಯೊಂದಕ್ಕೆ, ಮನೋಹರ್ ಎಂಟರ್‌ಪ್ರೈಸಸ್ ಎಂಬುವ ಕಂಪನಿ ಸಮೋಸಾ ಸರಬರಾಜು ಮಾಡುತ್ತಿತ್ತು. ಆದರೆ ಈ ಕಂಪನಿ ನೀಡಿದ್ದ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಸೇರಿ ಹಲವು ವಸ್ತುಗಳು ಕಂಡುಬಂದಿದೆ. ಹಾಗಾಗಿ ಪುಣೆಯ ಕಂಪನಿ, ಸಮೋಸಾ ನೀಡಿದವರ ವಿರುದ್ಧ...

ಮಧ್ಯಾಹ್ನದ ಊಟದ ಬಳಿಕ ನಿದ್ದೆ ಮಾಡುವುದು ಸರಿಯೋ..? ತಪ್ಪೋ..?

Health Tips: ನಿದ್ರೆ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕೆಲವರಿಗೆ ಪ್ರತಿದಿನ ಮಧ್ಯಾಹ್ನ, ಬೆಳಿಗ್ಗೆ , ರಾತ್ರಿ ಮೂರು ಹೊತ್ತು ನಿದ್ರಿಸಲು ಸಮಯ ಸಿಗುತ್ತದೆ. ಇನ್ನು ಕೆಲವರಿಗೆ ರವಿವಾರವೊಂದೆ ಮಧ್ಯಾಹ್ನ ರೆಸ್ಟ್ ಮಾಡಲು ಸಮಯ ಸಿಗುತ್ತದೆ. ಆದರೆ ಹೀಗೆ ಮಧ್ಯಾಹ್ನ ಊಟವಾದ ಬಳಿಕ, ನಿದ್ರಿಸುವುದು ಸರಿಯೋ , ತಪ್ಪೋ ಅನ್ನೋ ಬಗ್ಗೆ ವೈದ್ಯರೇ...

ಚಪ್ಪಲಿ ಹಾರ ಹಾಕಿಕೊಂಡು ಮತ ಕೇಳಲು ಬಂದ ಪಕ್ಷೇತರ ಅಭ್ಯರ್ಥಿ..

National Political news: ಸದ್ಯ ಎಲ್ಲೆಡೆ ಲೋಕಸಭೆ ಚುನಾವಣೆಯದ್ದೇ ಸುದ್ದಿ. ತಮ್ಮ ಇಷ್ಟದ ಪಕ್ಷಗಳ ಬಗ್ಗೆ ಹೊಗಳುವವರು ಕೆಲವರಾದರೆ, ಇಷ್ಟವಿಲ್ಲದ ಅಭ್ಯರ್ಥಿಗಳಿಗೆ ಬೈಯ್ಯುವವರು ಹಲವರು. ಇನ್ನು ಹಲವು ಪಕ್ಷೇತರ ಅಭ್ಯರ್ಥಿಗಳು, ಜನರ ಗಮನ ಸೆಳೆಯಲು ಹಲವು ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಉತ್ತರ ಪ್ರದೇಶದ ಅಲಿಘಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬ ತನಗೆ ಓಟ್ ಹಾಕಬೇಕು ಎಂದು ಪ್ರಚಾರ ಆರಂಭಿಸಿದ್ದಾರೆ....

ಈ ಬಾರಿ ಕಾಂಗ್ರೆಸ್ ಎದುರು ಮಗನಿಗೆ ಸೋಲು ಖಚಿತ: ಎ.ಕೆ.ಆ್ಯಂಟನಿ

Political News: ಇತ್ತೀಚಿಗಷ್ಟೇ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಹೀಗಿರುವಾಗ, ನಮ್ಮ ವಿರುದ್ಧ ಆ್ಯಂಟನಿ ಸೋಲುತ್ತಾರೆಂದು, ಖುದ್ದು ಅವರ ತಂದೆಯೇ ಮಗನ ಭವಿಷ್ಯ ನುಡಿದಿದ್ದಾರೆ. ಅನಿಲ್ ಆ್ಯಂಟನಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಾಗಲಿದೆ ಎಂದು ಅನಿಲ್ ತಂದೆ ಎ.ಕೆ.ಆ್ಯಂಟನಿ ಹೇಳಿದ್ದಾರೆ. ಕೇರಳದ ಪಟ್ಟನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಅನಿಲ್ ಆ್ಯಂಟನಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ...

8 ಗಂಟೆ ನಿದ್ದೆ ಬೇಕೆ ಬೇಕು ಅನ್ನೋದು ನಿಜಾನಾ..?

Health Tips: ಆರೋಗ್ಯವಂತ ಮನುಷ್ಯನಿಗೆ 8 ಗಂಟೆ ನಿದ್ರೆ ಬೇಕು ಅಂತಾ ಹೇಳುತ್ತಾರೆ. ಆದರೆ 8 ಗಂಟೆ ಪೂರ್ತಿಯಾಗಿ ನಿದ್ರಿಸದಿದ್ದವರು ಕೂಡ, ಆರೋಗ್ಯವಾಗಿರುತ್ತಾರೆ. ಹಾಗಾದ್ರೆ ವೈದ್ಯರು ಈ ಬಗ್ಗೆ ಏನು ಹೇಳಿದ್ದಾರೆ ನೀವೇ ಕೇಳಿ.. https://www.youtube.com/watch?v=VYGr1H1jco0&t=2s ಡಾ.ಆಂಜೀನಪ್ಪಾ ಅವರು ಈ ಬಗ್ಗೆ ವಿವರಿಸಿದ್ದು, ನಿದ್ರೆಯಲ್ಲಿ ಎರಡು ವಿಧಗಳಿರುತ್ತದೆ. ಒಂದು ಕನಸು ಬೀಳುವ ನಿದ್ರೆ ಮತ್ತು ಎರಡನೇಯದ್ದು ಕನಸು...
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img