Health Tips: ಹುಟ್ಟಿದ ಮಗುವಿನಿಂದ ಹಿಡಿದು ಮಗುವಿಗೆ 6 ತಿಂಗಳು ತುಂಬುವವರೆಗೂ ಮಗುವಿಗೆ ಎದೆ ಹಾಲು ಬಿಟ್ಟು ಬೇರೇನೂ ನೀಡಬಾರದು ಅಂತಾ ಈ ಮೊದಲೇ ನಾವು ನಿಮಗೆ ಹೇಳಿದ್ದೆವು. ಇಂದು ವೈದ್ಯರು ಶಿಶುವಿಗೆ ಎದೆ ಹಾಲು ಬಿಟ್ಟು, ಉಳಿದ ಆಹಾರವನ್ನು ಯಾವಾಗ ನೀಡಬೇಕು ಅಂತಾ ವಿವರಿಸಿದ್ದಾರೆ ನೋಡಿ..
https://www.youtube.com/watch?v=qGFf5Okcag4
ವೈದ್ಯರು ಹೇಳುವ ಪ್ರಕಾರ, ತಾಯಿ ಹಾಲು ಕೊಡುವವರು...
International News: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಇದೀಗ ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
2023ರಲ್ಲಿ ಹೈದರಾಬಾದ್ ಮೂಲದ 25 ವರ್ಷದ ವಿದ್ಯಾರ್ಥಿ, ಮೊಹಮ್ಮದ್ ಅಬ್ದುಲ್ ಅರ್ಫಾತ್ ಮೂರು ವಾರಗಳಿಂದ ನಾಪತ್ತೆಯಾಗಿದ್ದರು. ಮಾರ್ಚ್ 7ರಂದು ಕುಟುಂಂಬಸ್ಥರೊಂದಿಗೆ ಮಾತನಾಡಿದ್ದ ಅರ್ಫಾತ್ ಮೊಬೈಲ್, ಇದಾದ ಬಳಿಕ ಸ್ವಿಚ್ ಆಫ್ ಆಗಿದೆ.
ಬಳಿಕ ಅನಾಮಿಕ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಸಾಾಲು ಸಾಲು ಟ್ವೀಟ್ ಮಾಡಿದ್ದು, ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಬಿಜೆಪಿ ಎಂದಿದ್ದಾರೆ. ಅವರ ಟ್ವೀಟ್ ಹೀಗಿದೆ..
ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ...
Recipe: ಬೇಸಿಗೆಯಲ್ಲಿ ಆದಷ್ಟು ನಾವು ದೇಹಕ್ಕೆ ತಂಪು ನೀಡುವ ಆಹಾರವನ್ನೇ ಸೇವಿಸಬೇಕು. ಹಾಗಾಗಿ ನಾವಿಂದು ಹವ್ಯಕ ಶೈಲಿಯ ತಂಬುಳಿ ರೆಸಿಪಿ ಹೇಳಲಿದ್ದೇವೆ.
ಈರುಳ್ಳಿ ತಂಬ್ಳಿ: 1 ಈರುಳ್ಳಿ, ಕೊಬ್ಬರಿ ತುರಿ, ಹಸಿಮೆಣಸು, ಉಪ್ಪು ಕೊಂಚ ಮೊಸರು ಹಾಕಿ ಪೇಸ್ಟ್ ತಯಾರಿಸಿಕೊಳ್ಳಿ, ಬಳಿಕ ಎಷ್ಟು ಬೇಕೋ ಅಷ್ಟು ನೀರು ಮತ್ತು ಮೊಸರು ಸೇರಿಸಿದರೆ ಈರುಳ್ಳಿ ತಂಬ್ಳಿ ರೆಡಿ..
ನುಗ್ಗೆಸೊಪ್ಪಿನ...
Recipe: ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆಹಾರ ಸೇವಿಸುವುದು ತುಂಬಾ ಮುಖ್ಯ. ಎಳನೀರು, ಮಜ್ಜಿಗೆ, ಶರ್ಬತ್, ಹೀಗೆ ತರಹೇವಾಗಿ ಪೇಯಗಳನ್ನು ನಾವು ಸೇವಿಸಬಹುದು. ಹಾಗಾಗಿ ಇಂದು ನಾವು ದೇಹಕ್ಕೆ ತಂಪು ಮತ್ತು ಶಕ್ತಿ ನೀಡುವ ಬಾಳೆಹಣ್ಣು ಮತ್ತು ಆ್ಯಪಲ್ ಮಿಲ್ಕ್ ಶೇಕ್ ರೆಸಿಪಿ ಹೇಳಲಿದ್ದೇವೆ.
ಒಂದು ಬಾಳೆಹಣ್ಣು, ಒಂದು ಆ್ಯಪಲ್, ನೆನೆಸಿದ ನಾಲ್ಕು ಕಾಜು, ಬಾದಾಮ್,...
ಬೇಸಿಗೆಯಲ್ಲಿ ಆದಷ್ಟು ನಾವು ದೇಹಕ್ಕೆ ತಂಪು ನೀಡುವ ಆಹಾರವನ್ನೇ ಸೇವಿಸಬೇಕು. ಹಾಗಾಗಿ ನಾವಿಂದು ಹವ್ಯಕ ಶೈಲಿಯ ತಂಬುಳಿ ರೆಸಿಪಿ ಹೇಳಲಿದ್ದೇವೆ.
ಶುಂಠಿ ತಂಬುಳಿ: ಒಂದು ಕಪ್ ತೆಂಗಿನತುರಿ, ಚಿಕ್ಕ ತುಂಡು ಶುಂಠಿ, ಉಪ್ಪು, 1 ಹಸಿಮೆಣಸಿನಕಾಯಿ, ಅರ್ಧ ಕಪ್ ಮೊಸರು. ಇವಿಷ್ಟು ಶುಂಠಿ ತಂಬುಳಿ ಮಾಡಲು ಬೇಕಾಗುವ ಸಾಮಗ್ರಿ. ಮೊದಲು ತೆಂಗಿನ ತುರಿ, ಶುಂಠಿ, ಹಸಿಮೆಣಸು,...
Political News: ಧಾರವಾಡ : ಧಾರವಾಡ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಯಾಗಿ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು, ನಾನು ಕುರುಬ ಸಮುದಾಯ ಆಬ್ಯರ್ಥಿಯಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿದ್ದೇನೆ. ಎಲ್ಲ ಸಮುದಾಯದವರನ್ನ ಸಮನಾಗಿ ತೆಗೆದುಕ್ಕೊಂಡು ಹೋಗೋ ಪಕ್ಷ ಅಂದ್ರೆ ಕಾಂಗ್ರೆಸ್ ಪಕ್ಷ ಎಂದಿದ್ದಾರೆ.
ಒಂದೆ ಸಮುದಾಯದ ಮತ ಬಿದ್ದರೆ ಗೆಲ್ಲುತ್ತೆವೆ...
Hubli News: ಹುಬ್ಬಳ್ಳಿ: ರಾಜ್ಯದ ಬರದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಕೂಡ ಗೊತ್ತಾಗುತ್ತದೆ. ಬಿಜೆಪಿ ವಿರುದ್ಧ ವಿನಾಕಾರಣ ಆರೋಪ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಷ್ಟು ಜನಪ್ರಿಯತೇ ಇದ್ದರೇ ದುಡ್ಡು ಕೊಡಬಹುದಿತ್ತು. ಕೇವಲ ಎರಡು ಸಾವಿರ ಕೊಡ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ನಗರದಲ್ಲಿಂದು...
Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶ ಹೇಗಿತ್ತು ಈಗ ದೇಶ ಹೇಗಿದೆ ? ಇದು ಜಾತಿ ಆಧಾರಿತ ಚುನಾವಣೆ ಅಲ್ಲ. ಇದು...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ...