Thursday, May 7, 2026

Sonia Gandhi

ನಾನು ಮಾಂಸಾಹಾರವನ್ನೇ ಸೇವಿಸುವುದಿಲ್ಲ: ಗೋಮಾಂಸ ಇಷ್ಟವೆಂಬ ಆರೋಪಕ್ಕೆ ಕಂಗನಾ ತಿರುಗೇಟು..

Political News: ವಿಜಯ್ ವಾಡೆತ್ತಿವಾರ್ ಎಂಬ ಕಾಂಗ್ರೆಸ್ ನಾಯಕರೊಬ್ಬರು ಭಾಷಣದ ವೇಳೆ, ಕಂಗನಾ ತಮಗೆ ಗೋಮಾಂಸ ಎಂದರೆ ಬಲು ಇಷ್ಟ ಎಂದಿದ್ದರು ಎಂದು ಹೇಳಿದ್ದರು. ಇದಕ್ಕೆ ಕಂಗನಾ ತಿರುಗೇಟು ನೀಡಿದ್ದುಸ ತಾನು ಗೋಮಾಂಸ ಸೇವನೆ ಮಾಡುವುದೇ ಇಲ್ಲವೆಂದು ಹೇಳಿದ್ದಾರೆ. ನನ್ನ ಬಗ್ಗೆ ಇಂಥ ಮಾಹಿತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿ. ನಾನು ಮಾಂಸಾಹಾರವನ್ನೇ ಸೇವಿಸುವುದಿಲ್ಲ. ಅಲ್ಲದೇ, ನಾನು...

Summer Special: ಮಸ್ಕ್‌ ಮೆಲನ್ ಮಿಲ್ಕ್ ಶೇಕ್ ರೆಸಿಪಿ

Recipe: ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆಹಾರ ಸೇವಿಸುವುದು ತುಂಬಾ ಮುಖ್ಯ. ಎಳನೀರು, ಮಜ್ಜಿಗೆ, ಶರ್ಬತ್, ಹೀಗೆ ತರಹೇವಾಗಿ ಪೇಯಗಳನ್ನು ನಾವು ಸೇವಿಸಬಹುದು. ಹಾಗಾಗಿ ಇಂದು ನಾವು ದೇಹಕ್ಕೆ ತಂಪು ನೀಡುವ ಮಸ್ಕ್‌ ಮೆಲನ್ ಮಿಲ್ಕ್‌ ಶೇಕ್ ರೆಸಿಪಿ ತಿಳಿಸಲಿದ್ದೇವೆ. ಒಂದು ಕಪ್ ಮಸ್ಕ್‌ಮೆಲನ್, 1 ಗ್ಲಾಸ್ ಹಾಲು, ಸಕ್ಕರೆ ಅಥವಾ ಬೆಲ್ಲ, ಐಸ್‌ಕ್ಯೂಬ್ಸ್, ಡ್ರೈಫ್ರೂಟ್ಸ್,...

ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಗುಂಡೂರಾವ್ ಪತ್ನಿ ತಬ್ಬು

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ದಿನೇಶ್ ಗುಂಡೂರಾವ್ ಪತ್ನಿ ತಬ್ಬು ಆಕ್ರೋಶ ಹೊರಹಾಕಿದ್ದು, ಯತ್ನಾಳ್ ಅವರು ಇನ್ನು ಎಷ್ಟು ದಿನ ಮುಸ್ಲಿಂ ವಿರೋಧಿ ಕಾರ್ಡ್ ಪ್ಲೇ ಮಾಡುತ್ತಾರೆ..? ಇವರ ಮಾತನ್ನು ಕೇಳಿ ಕೇಳಿ...

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

Political News: ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಹಲವು ದಿನಗಳಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರುತ್ತಿರುವ ದಿಂಗಾಲೇಶ್ವರ ಶ್ರೀಗಳು, ಜೋಶಿ ಲಿಂಗಾಯಿತರನ್ನು ತುಳಿಯುತ್ತಿದ್ದಾರೆ. ಅವರ ವಿರುದ್ಧ ನಾವು ಸಮರ ಸಾರುತ್ತೇವೆ. ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮಠಾಧೀಪತಿಗಳು ರಾಜಕಾರಣಕ್ಕೆ ಬರಬಾರದು...

ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ.. “ಗ್ಯಾರಂಟಿ ನ್ಯೂಸ್”..!

News: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಕನ್ನಡಿಗರಿಗೆ ನೈಜ. .ತರ್ಕ ಬದ್ಧ ಹಾಗೂ ಮೌಲ್ಯಯುತ ಸುದ್ದಿಗಳನ್ನ ಹೊತ್ತು ತರಲು ಗ್ಯಾರಂಟಿ ನ್ಯೂಸ್ ಸಜ್ಜಾಗಿದೆ. ಕನ್ನಡಿಗರ ಹೆಮ್ಮೆಯ ನ್ಯೂಸ್ ಚಾನಲ್ “ಗ್ಯಾರಂಟಿ ನ್ಯೂಸ್” ಹೆಸರು ಹಾಗೂ ಲೋಗೋವನ್ನ ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅನಾವರಣಗೊಳಿಸಿದರು. ಈ ವೇಳೆ ಖ್ಯಾತ...

ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್.ಐ.ಆರ್ ಹಾಕಿದ್ದು, ಖಂಡನೀಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಾಗ್ದಾಳಿ ನಡೆಸಿದರು. ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ....

ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ: ಅಶ್ವಿನಿ ಪುನೀತ್ ಪರ ನಿಂತ ಸಿಎಂ

Political News: ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ದರ್ಶನ್ ಫ್ಯಾನ್ ಪೇಜ್ ಗಜಪಡೆ ಎಂಬ ಟ್ವೀಟ್ ಅಕೌಂಟ್‌ನಲ್ಲಿ ಕೀಳಾಗಿ ಪೋಸ್ಟ್ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಘಟನೆಯನ್ನು ಸಂಬೋದಿಸದೇ, ಹೆಣ್ಣಿಗೆ ಅವಮಾನ ಮಾಡುವವರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ...

ಬಸನಗೌಡ ಪಾಟೀಲ್ ಯತ್ನಾಳ್‌ಗೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲು ಸವಾಲ್ ಎಸೆದ ಸಚಿವ ಗುಂಡೂರಾವ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಮೋದಿ ಮತ್ತು ಕಾಂಗ್ರೆಸ್ ದೇಶದಲ್ಲಿ ಮಾಡಿರುವ ಅಭಿವೃದ್ಧಿಯ ಬಗ್ಗೆ ಮಾತನಾಡೋಣ ಬನ್ನಿ ಎಂದು ಸವಾಲ್ ಹಾಕಿದ್ದಾರೆ. ಅವರ...

ನೆಲಕ್ಕುರುಳಿದ ಬೆಂಗಳೂರು ಬಳಿಯ ಹೊಸ್ಕೂರು ಮದ್ದೂರಮ್ಮ ಜಾತ್ರೆ ತೇರು..

News: ಬೆಂಗಳೂರಿನ ಹೊರವಲಯದ ಆನೇಕಲ್‌ನ ಹೊಸ್ಕೂರು ಮದ್ದೂರಮ್ಮ ಜಾತ್ರೆಯ ತೇರು ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆನೇಕಲ್‌ನ ಹಿಲಲಿಗೆಯಿಂದ ಹುಸ್ತೂರಿಗೆ 70 ಎತ್ತುಗಳು ಮತ್ತು ಟ್ರ್ಯಾಕ್ಟ್ರ್ ಮೂಲಕ ತೇರು ಎಳೆದುಕೊಂಡು ಹೋಗಲಾಗುತ್ತಿತ್ತು. ಹಿಲಲಿಗೆ ಸಮೀಪದ ಗ್ರಾಮದಲ್ಲೇ ತೇರು ಆಯತಪ್ಪಿ ನೆಲಕ್ಕುರುಳಿದೆ. ಇಲ್ಲಿನ ಮದ್ದೂರಮ್ಮ ದೇವಸ್ಥಾನದಲ್ಲಿ ಪ್ರತೀ ವರ್ಷ ಜಾತ್ರೆ ನಡೆಯುತ್ತದೆ. ಇದು ಎರಡನೇಯ ಬಾರಿಗೆ...

ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲು

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್, ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮೇಶ್ವರಂ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ, ಬಿಜೆಪಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img