Friday, May 8, 2026

Sonia Gandhi

ಸುಮಲತಾ ಜೊತೆ ಬಿಜೆಪಿ ಸೇರ್ಪಡೆಯಾದ ಮಾಜಿ ಬಿಗ್‌ಬಾಸ್ ಸ್ಪರ್ಧಿ..

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...

ಆಪರೇಷನ್ ಹಸ್ತ: 9 ಮಂದಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ..

Political News: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ ಪ್ರಶಾಂತ್ ಪಿ ಅವರನ್ನೂ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು‌ ಹಾಗೂ ಒಬ್ಬ ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ಮಾಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ಬಿಗ್ ಶಾಕ್ ನೀಡಲಾಗಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ...

ಮೋದಿ ಎಂದರೆ ಮೇಕರ್ ಆಫ್ ಡೆವಲಪ್‍ಡ್ ಇಂಡಿಯಾ ‘ವಿಕಸಿತ ಭಾರತ’- ಅನುರಾಗ್ ಸಿಂಗ್ ಠಾಕೂರ್

Bengaluru News: ಬೆಂಗಳೂರು: ಮೋದಿ (ಎಂಒಡಿಐ) ಮಾಸ್ಟರ್ ಆಫ್ ಡಿಜಿಟಲ್ ಇನ್‍ಫರ್ಮೇಶನ್ ಅಥವಾ ಮೇಕರ್ ಆಫ್ ಡೆವಲಪ್‍ಡ್ ಇಂಡಿಯ ‘ವಿಕಸಿತ ಭಾರತ’ ಎಂದು ಕರೆಯಬಹುದು ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವಿಶ್ಲೇಷಿಸಿದರು. ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ನಡೆದ ಸಾಫ್ಟ್‍ವೇರ್ ತಂತ್ರಜ್ಞರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 10 ವರ್ಷಗಳ...

ನವೋದಯ ಆಕಾಂಕ್ಷಿಗಳಿಗೆ ದಾರಿದೀಪ.. ಸರ್ಕಾರಿ ಶಾಲೆಗಳಿಗೆ ಭರವಸೆಯ ಬಣ್ಣ ಈ ಶಿಕ್ಷಕಿ..

Special Story: ಇಂದಿನ ಕಾಲದ ಸ್ವಾರ್ಥ ಜೀವನದಲ್ಲಿ ನಿಮಗೆ ಸಮಾಜ ಸೇವೆ ಮಾಡುವವರು ಸಿಗೋದು ತುಂಬಾನೆ ಅಪರೂಪ. ಹಾಗೆ ಸಿಗುವ ಅಪರೂಪದ ವ್ಯಕ್ತಿಗಳಲ್ಲಿ ಕನ್ನಿಕಾ ಅವರು ಕೂಡ ಒಬ್ಬರು. ಈ ಫೋಟೋದಲ್ಲಿ ಕಾಣುತ್ತಿರುವ ಕನ್ನಿಕಾ ಅವರು, ಕಳೆದ 28 ವರ್ಷಗಳಿಂದ ನವೋದಯ ತರಬೇತಿ ಕೋಚಿಂಗ್ ಕೊಡುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಮೆಚ್ಚಿ ಸರ್ಕಾರ ಕಳೆದ ವರ್ಷ...

ಹುಬ್ಬಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ: ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳು ಜಪ್ತಿ

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್'ಗಳಲ್ಲಿ ಪರಿಶೀಲನೆ ವೇಳೆ ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜೆ.ಆರ್.ಜೆ ಹೇಳಿದರು. ನಗರದಲ್ಲಿಂದು ಪಾಲಿಕೆ ಆವರಣದ ಸಭಾ ಭವನದಲ್ಲಿ ಪತ್ರಕರ್ತರಿಗೆ ಮಾಧ್ಯಮ ಕಾರ್ಯಗಾರ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಡವರ ರಕ್ತ ಕುಡಿಯುವ ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಅಭ್ಯರ್ಥಿ ಚಂದ್ರಪ್ಪ ಅವರಿಗೆ ಮತ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ...

ಮಂಡ್ಯ ಲೋಕಸಭಾ ಅಖಾಡಕ್ಕೆ ಯೂಟ್ಯೂಬರ್ ಚಂದನ್ ಗೌಡ

Mandya News: ಮಂಡ್ಯ : ಯೂಟ್ಯೂಬರ್ ಚಂದನ್ ಗೌಡ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆ.ಆರ್ ಪೇಟೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದನ್ ಗೌಡ 8 ಸಾವಿರಕ್ಕೂ ಅಧಿಕ ಮತಗಳನ್ನ ಪಡೆದಿದ್ರು. ಇದೀಗ ಲೋಕಸಭೆಗೆ ಸ್ಪರ್ಧೆ ಮಾಡ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ...

ಸುಮಲತಾ ಅಂಬರೀಷ್ ಬಿಜೆಪಿ ಸೇರಲು ಮುಹೂರ್ತ್ ಫಿಕ್ಸ್

Political news: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ತಾನು ಕಾಂಗ್ರೆಸ್ ಸೇರುವುದಿಲ್ಲ, ಪಕ್ಷೇತರವಾಗಿ ಸ್ಪರ್ಧಿಸುವುದೂ ಇಲ್ಲ. ನಾನು ಮೋದಿಯವರ ಕೆಲಸವನ್ನು ಗೌರವಿಸುತ್ತೇನೆ. ನಾನು ಬಿಜೆಪಿಗೆ ಸೇರ್ಪಡೆಯಾಗಿ, ಪ್ರಧಾನಿ ಮೋದಿಯವರಿಗೆ ಬೆಂಬಲಿಸುತ್ತೇನೆ ಎಂದು ಹೇಳಿದ್ದರು. ಇದೀಗ ಸುಮಲತಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು, ಯಾವಾಗ ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ.  ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ...

ಇದು ಧರ್ಮ ಅಧರ್ಮದ ಚುನಾವಣೆ.ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿ ಕೇಳಬೇಕು: ಡಾ.ಸಿ.ಎನ್.ವಿಶ್ವನಾಥ್

Political News: ರಾಮನಗರದಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಶಾಸಕರಾದ ಡಾ. ಅಶ್ವಥ್ ನಾರಾಯಣ, ಮುನಿರತ್ನ, ಎಂ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್, ಮಾಜಿ ಶಾಸಕರಾದ ಡಿ. ನಾಗರಾಜಯ್ಯ, ಎ. ಮಂಜು , ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್, ಬಿಜೆಪಿ ಮುಖಂಡರು ಭಾಗಿಯಾಗಿದ್ದರು....

ನಾನು ಚುನಾವಣೆಗೆ ನಿಂತಾಗ ಕಾಂಗ್ರೆಸ್‌ನವರು ಮೋಸ ಮಾಡಿದ್ದರು: ವೇದಿಕೆಯಲ್ಲೇ ಭಾವುಕರಾದ ನಿಖಿಲ್

Ramanagara News: ರಾಮನಗರ: ರಾಮನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, 1985 ರಲ್ಲಿ ಸಿನಿಮಾ ಹಂಚಿಕೆಯಲ್ಲಿ ಬಂದ ದುಡಿಮೆಯಲ್ಲಿ ತಂದೆ ಕೇತಗಾನಹಳ್ಳಿಯಲ್ಲಿ ಜಮೀನು‌ ಖರೀದಿ ಮಾಡಿದರು. ನಮ್ಮ ತಂದೆ ಎಂದೂ ದುಡ್ಡು ಮಾಡಬೇಕು ಅಂತಾ ಹೋಗಲಿಲ್ಲ. ಅವರು ಸಂಪಾದಿಸಿದ ಆಸ್ತಿ ರಾಮನಗರ ಜಿಲ್ಲೆಯ ಜನರ ಪ್ರೀತಿ ಎಂದು ನಿಖಿಲ್ ಹೇಳಿದ್ದಾರೆ. ಮಂಡ್ಯದಲ್ಲಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img