Friday, May 8, 2026

Sonia Gandhi

ಕಾಂಗ್ರೆಸ್ ಹಸ್ತ ತೋರಿಸುತ್ತದೆ. ಆದರೆ ಹಸ್ತ ತೋರಿಸದೇ ಕೆಲಸ ಮಾಡಿರುವುದು ಮೋದಿ ಸರ್ಕಾರ: ಗೋವಾ ಸಿಎಂ

Ramanagara News: ರಾಮನಗರ: ರಾಮನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಭಾಗವಹಿಸಿ, ಮಾತನಾಡಿದರು. ಮಂಜುನಾಥ್ ಅವರನ್ನು ದೆಹಲಿಗೆ ಕಳುಹಿಸಲು ಮೋದಿ ನನ್ನನ್ನು ಗೋವಾದಿಂದ ಇಲ್ಲಿಗೆ ಕಳಿಸಿದ್ದಾರೆ. ಮೈತ್ರಿ ಸ್ವಲ್ಪ ಹಿಂದೆಯೇ ಆಗಿರುತ್ತಿದ್ದರೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ನಡೆಯುತ್ತಿತ್ತು. ಮತ್ತೊಮ್ಮೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ತರಲು ನಿಮ್ಮ‌ ಸಹಕಾರ ಬೇಕಿದೆ....

ಡಾ.ಮಂಜುನಾಥ್ ಗೆದ್ದರೆ ಕೇಂದ್ರದಲ್ಲಿ ಅವರಿಗೆ ದೊಡ್ಡ ಹುದ್ದೆಯೇ ಸಿಗಲಿದೆ: ಬಿ.ಎಸ್.ಯಡಿಯೂರಪ್ಪ

Political News: ರಾಮನಗರದಲ್ಲಿ ಮೈತ್ರಿ ಸಮಾವೇಶ ನಡೆದಿದ್ದು, ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ವಿಜಯಪುರದಲ್ಲಿ ಕೊಳವೆಬಾವಿಯಿಂದ ಸಾತ್ವಿಕ್ ನನ್ನು ಜೀವಂತವಾಗಿ ಹೊರತಂದ ಎಲ್ಲರಿಗೂ ಅಭಿನಂದಿಸುತ್ತೇನೆ ಎಂದರು. ಡಾ. ಮಂಜುನಾಥ್ ಜಯದೇವ ಆಸ್ಪತ್ರೆಯಲ್ಲಿ ಮಾಡಿದ ಸೇವೆಯನ್ನು ಒಂದು ಕ್ಷಣ ಯೋಚನೆ ಮಾಡಿ. ಮಂಜುನಾಥ್ ಸರ್ವಾನುಮತದಿಂದ ಆಯ್ಕೆಯಾಗಿ ಹೋಗಬೇಕಾಗಿತ್ತು. ಶಿವಕುಮಾರ್ ತಮ್ಮನಿಗೆ ಬೇಕಾದಷ್ಟು ಅವಕಾಶಗಳಿವೆ. ನೀವು ಚುನಾವಣೆಯಿಂದ...

ಯಡಿಯೂರಪ್ಪನವರ ಜೊತೆ ಸರ್ಕಾರ ಮಾಡಿದ್ದು ಸುವರ್ಣ ಯುಗ: ಹೆಚ್.ಡಿ.ಕುಮಾರಸ್ವಾಮಿ

Political News: ರಾಮನಗರದಲ್ಲಿ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮೈತ್ರಿಗೆ ಸಂಬಂದಿಸಿದಂತೆ ಗೋವಾ ಸಿಎಂ ಪ್ರಮೋದ್ ಸಾವಂತ್ ಕಾರ್ಯ ದೊಡ್ಡ ಮಟ್ಟದಲ್ಲಿದೆ. ಇಂದು ಈ ವಾತಾವರಣ ಮೂಡುವಲ್ಲಿ ಸಾವಂತ್ ಪಾತ್ರ ದೊಡ್ಡದು. ನನ್ನ ಮತ್ತು ರಾಮನಗರದ ಸಂಬಂಧ ತಾಯಿ-ಮಗುವಿನ ಸಂಬಂಧ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರಕ್ಕೆ ನಮ್ಮ‌ ಕೊಡುಗೆ ಏನು ಎಂದು ನಮ್ಮ...

ಅಭಿವೃದ್ಧಿ ಮಾಡಿದ್ದರೆ ಮನೆಯಲ್ಲೇ ಇದ್ದು ಓಟ್ ಕೇಳಲಿ, ಜಾಹೀರಾತು ಯಾಕೆ ಬೇಕು..?: ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು,  ಲೋಕಸಭೆ ಚುನಾವಣೆ ಹಿನ್ನೆಲೆ ಎಲ್ಲ ಸಮಾಜದವರ ಸಭ ಮಾಡ್ತಾ ಇದ್ದೇವೆ. ಇವತ್ತು ಅದೇ ರೀತಿ ಲಿಂಗಾಯತ ಸಮಾಜದ ಸಭೆ ಮಾಡಿದ್ದೇವೆ. ನಮ್ಮ ಪಕ್ಷದ ಎಲ್ಲ ಸಮಾಜ ಮುಖಂಡರ ಕರೆಸಿ ಸಭೆ ಮಾಡುತ್ತಿದ್ದೇವೆ. ಸಲಹೆಗಳನ್ನು ಪಡೆಯುತ್ತಿದ್ದೇವೆ. ಸಲಹೆ ಪಡೆದು ಚುನಾವಣ ಎದರಿಸಲಿದ್ದೇವೆ ಎಂದಿದ್ದಾರೆ. ಮೋದಿ...

ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಅಕ್ರಂಪಾಷಾ ಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸದ ಎಸ್ ಮುನಿಸ್ವಾಮಿ, ಶಾಸಕರಾದ ಸಮೃದ್ದಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಇಂಚರ ಗೋವಿಂದರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ಅರವಿಂದ್ ಲಿಂಬಾವಳಿ, ಜಿಟಿ ದೇವೇಗೌಡ ಜೊತೆಯಲ್ಲಿ ಮಲ್ಲೇಶ್ ಬಾಬು...

ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ

Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ. ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್...

ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌

Kolar News: ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೇಟ್ ನನಗೆ ಬೇಕು, ನನಗೆ ಬೇಕು ಎಂದು ಹಲವರು ಹಠ ಮಾಡಿ, ಬಳಿಕ ರಾಜೀನಾಮೆ ಡ್ರಾಮಾ ಎಲ್ಲಾ ಆದ ಬಳಿಕ, ಯಾರೂ ಊಹಿಸದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೇಟ್ ನೀಡಿದೆ. ಅವರೇ, ಕೆ.ವಿ.ಗೌತಮ್. ಇಂದು ಕೆ.ವಿ.ಗೌತಮ್,  ಕೋಲಾರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ...

ನಾಮಪತ್ರ ಸಲ್ಲಿಕೆ ಬಳಿಕ ಡಿ.ಕೆ.ಸುರೇಶ್ ಕಾರಿಗೆ ಮೈತ್ರಿ ಕಾರ್ಯಕರ್ತರಿಂದ ಮುತ್ತಿಗೆ..

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಎಂ. ಕೃಷ್ಣಪ್ಪ ಮತ್ತು ಪತ್ನಿ ಅನುಸೂಯ ಮಂಜುನಾಥ್‌ ಅವರಿಗೆ ಸಾಥ್ ನೀಡಿದ್ದಾರೆ. ಇನ್ನು ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ.ಸುರೇಶ್ ಮತ್ತು ಮುನಿರತ್ನ...

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ವಿಜಯೇಂದ್ರ ಆಹ್ವಾನದ ಬಳಿಕವೂ ಗೈರಾದ ಪ್ರೀತಂಗೌಡ

Hassan News: ಹಾಸನ : ಇಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸೂಚಕರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಸಹಿ ಹಾಕಿದ್ದಾರೆ. ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಮಾಜಿಸಚಿವ ಎಚ್.ಡಿ.ರೇವಣ್ಣ,...

ಸಿದ್ದರಾಮಯ್ಯ- ಡಿಕೆಶಿ ನಡುವೆ ಒಳಜಗಳವಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ: ಜೋಶಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ,  ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಧಿಕಾರಿಗಳು ತೊಂದರೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿ ಸರ್ಕಾರದ ಮಾತು ಕೇಳಿ ಏನೂ ಮಾಡಬೇಡಿ. ಅನಗತ್ಯವಾಗಿ ನಮ್ಮ ಕಾರ್ಯಕರ್ತರಿಗೆ ತೊಂದರೆ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img