Friday, May 8, 2026

Sonia Gandhi

ಮನೆಗೆ ಬರೋ ಸೊಸೆ ಕಾಲ್ಗುಣ ಸಿದ್ದರಾಮಯ್ಯ ತರಹ ಇರಬಾರದು: ಮಾಜಿ ಶಾಸಕ ಅಮೃತ್ ದೇಸಾಯಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ, ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅಮೃತ್ ದೇಸಾಯಿ,  ಕಾಂಗ್ರೆಸ್ ಪಕ್ಷದ ಸುಳಿವ...

ನಾವೆಲ್ಲರೂ ಪ್ರೀತಂಗೌಡರ ಧ್ಚನಿಯಾಗಿದ್ದೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು,  ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ...

ಪ್ರಜ್ವಲ್ ಹೆಸರು ಹೇಳದೇ ಕೇವಲ ಬಿಜೆಪಿ ನಾಯಕರ ಸಲಹೆಯಂತೆ ಕೆಲಸ ಮಾಡೋಣವೆಂದ ಪ್ರೀತಂಗೌಡ

Hassan News: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದಾರೆ. ಎನ್‌ಡಿಎ ಒಕ್ಕೂಟ ಮುನ್ನೆಡಿಸುತ್ತಿರುವ ನರೇಂದ್ರಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದಾರೆ. ನರೇಂದ್ರಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಸೂರ್ಯ, ಚಂದ್ರ ಇರುವಷ್ಟೇ...

ಟಿ20 ವರ್ಲ್ಡ್ ಕಪ್‌ಗಾಗಿ ಆರ್ಮಿಯಿಂದ ತರಬೇತಿ ತೆಗೆದುಕೊಂಡ ಪಾಕ್ ಟೀಂ

International Sports News: ಟಿ20 ವರ್ಲ್ಡ್ ಕಪ್‌ಗಾಗಿ ಪಾಕ್ ಕ್ರಿಕೇಟಿಗರು, ತಮ್ಮ ಆರ್ಮಿಯಿಂದ ತರಬೇತಿ ಪಡೆಯುತ್ತಿದ್ದಾರೆ. ಆರ್ಮಿಯಲ್ಲಿ ಯಾವ ರೀತಿಯಾಗಿ ತರಬೇತಿ ನೀಡುತ್ತಾರೋ, ಕ್ರಿಕೇಟಿಗರಿಗೂ ಕೂಡ ಅದೇ ರೀತಿ ಟ್ರೇನಿಂಗ್ ನೀಡಲಾಗುತ್ತಿದೆ. ಪಾಕಿಸ್ತಾನದ ಕಾಕುಲ್ ಎಂಬ ಫಿಸಿಕಲ್ ಇನ್‌ಸ್ಟಿಟ್ಯೂಶನ್‌ನಲ್ಲಿ ಈ ತರಬೇತಿ ನೀಡಲಾಗುತ್ತಿದ್ದು, ಒಟ್ಟು 29 ಆಟಗಾರರು, ಕಠಿಣ ತರಬೇತಿ ಪಡೆಯುತ್ತಿದ್ದಾರೆ. ಪಾಕ್ ಕ್ರಿಕೇಟಿಗರನ್ನು ಎರಡು ಗುಂಪುಗಳಾಗಿ...

ನಿರುದ್ಯೋಗಿ ಅಂದ್ರೆ ಅದು ರಾಹುಲ್ ಗಾಂಧಿ ಒಬ್ಬರೇ: 70 ವರ್ಷದ ಕಾಂಗ್ರೆಸ್ ಆಡಳಿತ ಟೀಕಿಸಿದ ಮತದಾರ

Political News: ಉತ್ತರಭಾರತದ ರಾಜ್ಯವೊಂದರಲ್ಲಿ ಮತದಾರರನ್ನು ಪತ್ರಕರ್ತರು ಮಾತನಾಡಿಸಿದಾಗ, ಅಲ್ಲಿ ಕೆಲ ಮುಸ್ಲಿಂಮರು ಕಾಂಗ್ರೆಸ್ ಸರ್ಕಾರಕ್ಕೆ ಬಂಬಲ ನೀಡಿದರು. ಆದರೆ ಅದೇ ವೇಳೆ ಅಲ್ಲೇ ಇದ್ದ ಎಲ್‌ಎಲ್‌ಬಿ ಮಾಡಿದ ಓರ್ವ ಮುಸ್ಲಿಂ ಯುವಕ, ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾನೆ. 70 ವರ್ಷದಿಂದ ಆಡಳಿತ ಮಾಡಿರುವ ಕಾಂಗ್ರೆಸ್ ಮುಸ್ಲಿಂಮರಿಗೆ ಏನು ನೀಡಿದೆ..? ಕಟಿಂಗ್ ಮಾಡಲು, ಕೈಯಲ್ಲೊಂದು ಬ್ಲೇಡ್,...

ಪಾಕ್ ನಟಿಗೆ ಮೆಸೇಜ್ ಮಾಡುತ್ತಿದ್ದಾರಂತೆ ಶೋಯೇಬ್‌ ಮಲ್ಲಿಕ್.. 3ನೇ ಪತ್ನಿ ಸನಾ ಫುಲ್ ಟ್ರೋಲ್

International Sports News: ಪಾಕ್ ಕ್ರಿಕೇಟಿಗ ಶೋಯೇಬ್‌ ಮಲ್ಲಿಕ್, ಮೊದಲ ಪತ್ನಿಗೆ ಡಿವೋರ್ಸ್ ಕೊಟ್ಟು, ಭಾರತೀಯ ಟೆನ್ನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾಗೆ ಡಿವೋರ್ಸ್ ನೀಡಿ, ಪಾಕ್ ನಟಿ ಸನಾರನ್ನು ಮೊನ್ನೆ ಮೊನ್ನೆಯಷ್ಟೇ ಮದುವೆಯಾಗಿದ್ದಾರೆ. ಆದರೆ ಸನಾ ಕೂಡ ಶೋಯೇಬ್‌ಗೆ ಬೋರ್ ಬಂದ್ ಹಾಗಿದೆ. ಯಾಕಂದ್ರೆ ಈಗ ಪಾಕ್‌ನಲ್ಲಿ, ನಟಿಯೊಬ್ಬಳಿಗೆ ಶೋಯೇಬ್ ಫ್ಲರ್ಟ್ ಮೆಸೇಜ್ ಮಾಡುತ್ತಿದ್ದಾನೆಂಬ...

ನಿಮ್ಮ ಗೆಲುವಿನಲ್ಲಿ ದೇಶದ ಗೆಲುವಿದೆ: ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ವಿಶ್

Political News: ವಯನಾಡಿನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್‌ಗೆ ಸಾಥ್ ಕೊಟ್ಟಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ವಯನಾಡಿನಲ್ಲಿ ರಾಹುಲ್‌ ಗಾಂಧಿ ರೋಡ್ ಶೋ ನಡೆಸಿ, ಮತಯಾಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ರಾಹುಲ್...

ಲಕ್ಷ್ಮಣ್ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಗೆದ್ದರೆ ಸತ್ಯ ಗೆದ್ದಂತೆ: ಸಿಎಂ ಸಿದ್ದರಾಮಯ್ಯ

Political News: ಮೈಸೂರು- ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸ್ಪರ್ಧಿಸುತ್ತಿದ್ದು, ಲಕ್ಷ್ಮಣ್ ಪರ ಇಂದು ಸಿಎಂ ಸಿದ್ದರಾಮಯ್ಯ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್...

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದರ್

Sports News: ಒಲಂಪಿಕ್ಸ್ ಪದಕ ವಿಜೇತರಾದ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಕಳೆದ ಬಾರಿ ಅವರಿಗೆ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಗೆ ಟಿಕೇಟ್ ನೀಡಲಾಗಿತ್ತು. ಆದರೆ ಅವರು ಬಿಜೆಪಿ ಎದುರು ಎಲೆಕ್ಷನ್‌ನಲ್ಲಿ ಸೋತಿದ್ದರು. ಈಗ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದು, ನಟಿ ಹೇಮಾಮಾಲೀನಿ ಬದಲು ವಿಜಯೇಂದರ್‌ಗೆ ಟಿಕೇಟ್ ಸಿಗುವ ಎಲ್ಲಾ ಸಾಧ್ಯತೆಗಳಿದೆ. ಇನ್ನು ವಿಜಯೇಂದರ್...

ಶೋಭಾ ಕರಂದ್ಲಾಜೆ ಕನಸ್ಸು ಕಾಣುತ್ತಿದ್ದಾರೆ, ನಿದ್ರೆಯಿಂದ ಎದ್ದಿಲ್ಲ. ಅವರನ್ನು ಎಚ್ಚರಿಸಬೇಕು: ಪ್ರೊ.ರಾಜೀವ್ ಗೌಡ

Political News: ನಾಮಪತ್ರ ಸಲ್ಲಿಕೆ ಬಳಿಕ ಬೆಂ. ಉತ್ತರ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಮಾತನಾಡಿದ್ದು,  ಮೂರು ಜನ ಶಾಸಕರು, ಇಬ್ಬರು ಮುಖಂಡರು ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ್ದೇನೆ.  ಗ್ಯಾರಂಟಿಯಿಂದ ಕಷ್ಟದ ಸಂದರ್ಭದಲ್ಲಿ ನೆಮ್ಮದಿ ಸಿಕ್ಕಿದೆ. ಜನ ಎಲ್ಲಿ ಸಿಕ್ಕಿದ್ರೂ ನಿಮ್ಮಂತರಿಗೆ ಟಿಕೆಟ್ ಸಿಕ್ಕಿದ್ದು ಒಳ್ಳೆದಾಯ್ತು ಅಂತಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯದ ಪರ ಧ್ವನಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img