Friday, May 8, 2026

Sonia Gandhi

ಪತಿಯನ್ನೇ ಟ್ರೋಲ್ ಮಾಡಿದ ಸಾಕ್ಷಿ ಧೋನಿ.. ಏನಂದ್ರು ನೋಡಿ..

Sports News: ಭಾರತದ ಕ್ರಿಕೇಟ್ ಟೀಂನಲ್ಲಿರುವ ಕ್ಯೂಟ್ ಕಪಲ್‌ಗಳಲ್ಲಿ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಮತ್ತು ಸಾಕ್ಷಿ ಧೋನಿ ಕೂಡ ಒಬ್ಬರು. ಸಾಕ್ಷಿ ಧೋನಿ, ಧೋನಿ ಐಪಿಎಲ್‌ನಲ್ಲಿ ಆಡುವಾಗ, ಹಲವು ಬಾರಿ ಮೈದಾನಕ್ಕೆ ಬಂದು ಚೀಯರ್ಸ್ ಮಾಡಿದ್ದಾರೆ. ಧೋನಿಯನ್ನು ಪ್ರೋತ್ಸಾಹಿಸಿದ್ದಾರೆ. ಆದರೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೈನ್ನೈ ಸೋಲನ್ನಪ್ಪಿಕೊಂಡಿದೆ. ವೈಜಾಗ್ ಅಂದ್ರೆ...

ನಟಿ ಶರಣ್ಯ ವಿರುದ್ಧ ಕೊ*ಲೆ ಬೆದರಿಕೆ ಆರೋಪ: ಪ್ರಕರಣ ದಾಖಲು

Movie News: ದಿ ವಿಲನ್ ಸಿನಿಮಾದಲ್ಲಿ ಸುದೀಪ್ ತಾಯಿ ಪಾತ್ರದಲ್ಲಿ ನಟಿಸಿದ್ದ ಶರಮ್ಯ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಚೆನ್ನೈನ ವಿರುಗಂಬಾಕ್ಕಂನ ಪದ್ಮಾವತಿ ನಗರದಲ್ಲಿ ನಟಿ ಶರಣ್ಯ ವಾಸವಾಗಿದ್ದಾರೆ. ಇವರ ಪಕ್ಕದ ಮನೆಯವರೇ ಶರಣ್ಯ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿ, ದೂರು ದಾಖಲಿಸಿದ್ದಾರೆ. ಶರಣ್ಯ ಪಕ್ಕದಮನೆಯ ಶ್ರೀದೇವಿ ಎಂಬುವವರು ಈ ಆರೋಪ ಮಾಡಿದ್ದು,...

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie News: ನಿನ್ನೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್‌ಕುಮಾರ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಿಡ್ನಿಯಲ್ಲಿ ಸ್ಟೋನ್ ಇದ್ದ ಕಾರಣ, ಆರೋಗ್ಯ ಹದಗೆಟ್ಟು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆಂಬ ಮಾಹಿತಿ ಇದೆ. ವೈದ್ಯರ ಸಲಹೆಯ ಪ್ರಕಾರ, ಒಂದು ದಿನ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದು, ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ...

ಇಸ್ರೇಲ್‌ನಲ್ಲಿ ಅಲ್ ಜಜೀರಾ ವಾಹಿನಿ ನಿಷೇಧ: ಬೆಂಜಮಿನ್ ನೆತನ್ಯಾಹು

International News: ಅಲ್ ಜಜೀರಾ ಎಂಬ ವಾಹಿನಿಯನ್ನು ಇಸ್ರೇಲ್‌ನಲ್ಲಿ ನಿಷೇಧಿಸಬೇಕೆಂದು ಅಲ್ಲಿನ ಅಧ್ಯಕ್ಷ ನೆತನ್ಯಾಹು ಆದೇಶಿಸಿದ್ದಾರೆ. ಅಲ್ಲದೇ, ಇಸ್ರೇಲ್‌ನಲ್ಲಿರುವ ಆ ಕಚೇರಿ ಮುಚ್ಚಲು ಕೂಡ ಆದೇಶಿಸಲಾಗಿದೆ. ಇನ್ನು ಯಾಕೆ ಈ ವಾಹಿನಿಯನ್ನು ನಿಷೇಧಿಸಲಾಗಿದೆ ಎಂದರೆ, ಈ ವಾಹಿನಿ ಉಗ್ರರ ವಾಹಿನಿ. ಹಾಗಾಗಿ ಇದನ್ನು ಇಸ್ರೇಲ್‌ನಲ್ಲಿ ನಿಷೇಧಿಸಲಾಗುತ್ತಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಅಲ್ಲದೇ ಗಾಜಾದಲ್ಲಿ ನಡೆದ ದಾಳಿಯಲ್ಲಿ...

ನಿಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ತುಮಕೂರಿನಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ: ಕುಮಾರಸ್ವಾಮಿ

Political News: ಇಂದು ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕರಾದ ಹೆಚ್‌.ನಿಂಗಪ್ಪ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ತುಮಕೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ ಎಂದಿದ್ದಾರೆ. ಮಾಜಿ ಶಾಸಕರಾದ ಶ್ರೀ ಹೆಚ್.ನಿಂಗಪ್ಪ ಅವರನ್ನು ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷಕ್ಕೆ ಅತ್ಯಂತ...

ಉತ್ತರಭಾರತದ ಸನ್ಯಾಸಿಗಳಿಗಿಲ್ಲದ ಮಡಿವಂತಿಕೆ ದಕ್ಷಿಣ ಭಾರತದ ಸ್ವಾಮೀಜಿಗಳಿಗೆ ಏಕೆ..?: ದಿಂಗಾಲೇಶ್ವರ ಶ್ರೀ

Dharwad News: ಧಾರವಾಡ : ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು,  ಒಂದು ವಾರದಿಂದ ನಾವು ಒಂದು ನಿರ್ಧಾರ ಘೋಷಣೆ ಮಾಡಿದ್ದೇವೆ. ಜೋಶಿಯವರನ್ನು ಈ ಕ್ಷೇತ್ರದಿಂದ ಬದಲಾಯಿಸಬೇಕು ಎಂದು. ಎಲ್ಲ ಮುಖಂಡರು ಭಾಗಿಯಾಗಿ ಸಭೆ ಕರೆದಾಗ ಕೆಲವು ಜನ ಬದಲಾವಣೆ ಬೇಡ ಎಂದರು. ಆದ್ರೆ ನಾವು ಯಾವುದೇ ಒತ್ತಡಕ್ಕೆ,...

ಅಡ್ಡದಾರಿಯಲ್ಲಿ ಚುನಾವಣೆ ಎದುರಿಸಲು ಹೋದರೆ, ಸೋಲು ಕಟ್ಟಿಟ್ಟ ಬುತ್ತಿ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

Political News: ಗೃಹಸಚಿವ ಅಮಿತ್ ಶಾ ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಗೃಹಸಚಿವ ಅಮಿತ್ ಶಾ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಆ ಪ್ರಶ್ನೆಗಳು ಹೀಗಿದೆ. ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ,...

ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ...

ಧಾರವಾಡ ಲೋಕಸಭಾ ಬಿಜೆಪಿ‌ ಅಭ್ಯರ್ಥಿ ಜೋಶಿ ಬದಲಾವಣೆಗೆ ಪಟ್ಟು ಹಿಡಿದಿರೋ ದಿಂಗಲೇಶ್ವರರಿಂದ ಭಕ್ತರ ಸಭೆ

Dharwad News: ದಿನಕಳೆದಂತೆ ಧಾರವಾಡದಲ್ಲಿ ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳು ಈಗಾಗಲೇ ಚುನಾವಣೆ ತಯಾರಿಲ್ಲಿದ್ದು, ಆದರೆ ಕೇಂದ್ರ ಸರಕಾರದ ಹಾಲಿ ಸಚಿವರಾಗಿರುವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿಯವರ ಬದಲಾವಣೆಗೆ ಪಟ್ಟು ಹಿಡಿದಿರುವ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಇಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದಿದ್ದು, ಸಭೆಗೆ ಈಗ...

ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ

Political News; ಸಂಸದೆ ಸುಮಲತಾ ಅಂಬರೀಷ್ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನೋ ಬಗ್ಗೆ ಏಪ್ರಿಲ್ 3ರಂದು ತಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಎಲ್ಲಿ ಸಭೆ ನಡೆಯಲಿದೆ ಎಂದು ಕೂಡ ಹೇಳಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ನನ್ನ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img