Friday, May 8, 2026

Sonia Gandhi

41 ಕೋಟಿ ರೂ. ಒಡೆಯರಾಗಿದ್ದಾರೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್: ಪತ್ನಿ ಹೆಸರಲ್ಲೂ ಇದೆ ಕೋಟಿ ಆಸ್ತಿ

Hassan Political News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ಎಷ್ಟು ಎಂದು ಘೋಷಿಸಿಕೊಂಡಿದ್ದಾರೆ. ಶ್ರೇಯಸ್ ಪಟೇಲ್ 41 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆ ಬಾಳೋ ಆಸ್ತಿಗಳಿದೆ. ಶ್ರೇಯಸ್ 1.25 ಲಕ್ಷ ನಗದು ಹೊಂದಿದ್ದು, ಪತ್ನಿ ಬಳಿ 3.94 ಲಕ್ಷ ನಗದು ಇದೆ. ವಿವಿಧ ಬ್ಯಾಂಕ್...

ನಿಮ್ಮಲ್ಲಿ ಯಾರ ಬದುಕಲ್ಲಾದರೂ ಅಚ್ಚೆ ದಿನ್ ಬಂದಿದೆಯಾ?: ಚಾಮರಾಜನಗರ ಜನತೆಗೆ ಸಿಎಂ ಪ್ರಶ್ನೆ

Political News: ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ತಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.  ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಸಿಎಂ, ದೇಶದ ಜನ ಈ ಬಾರಿ ನರೇಂದ್ರಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕುತ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ...

ಸಿದ್ದರಾಮಯ್ಯನವರೇ ನಿಮಗೆ ಯಾರ ಭಯ ? ಹೈಕಮಾಂಡ್‌ನದ್ದೋ, ಡಿ.ಕೆ.ಶಿವಕುಮಾರ್ ಅವರದ್ದೋ ?: ಸುನೀಲ್ ಕುಮಾರ್

Political News: ಬಿಜೆಪಿ ನಾಯಕ ಸುನೀಲ್ ಕುಮಾರ್, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರನ್ನು ಕುರಿತು ಟ್ವೀಟ್ ಮಾಡಿದ್ದು, ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ವರುಣಾ ಕ್ಷೇತ್ರದಲ್ಲಿ ಅರವತ್ತು ಸಾವಿರ ಮತ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಮತದಾರರ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಡಿಕೊಂಡಿದ್ದಾರೆ. ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತ ಕೊಡಿ...

ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು....

ನಟಿ ಅನುಶ್ರೀಯೊಂದಿಗಿನ ಸಂಬಂಧದ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ನಟ ಉನ್ನಿ ಮುಕುಂದನ್

Movie News: ಮಲಯಾಳಂ ನಟ ಉನ್ನಿ ಮುಕುಂದನ್, ನಟಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಆದರೆ ಇದಕ್ಕೆ ಉನ್ನಿ ಮುಕುಂದನ್ ಮಾತ್ರ ಉತ್ತರಿಸಿರಲಿಲ್ಲ. ಅಲ್ಲದೇ ಕನ್ನನಡಿಗರು ಉನ್ನಿ ಮುಕುಂದನ್ ನಮ್ಮ ಕನ್ನಡದ ನಿರೂಪಕಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂದು ಅಂದುಕೊಂಡಿದ್ದರು. ಆದರೆ ಇದು ನಮ್ಮ ಅನುಶ್ರೀ ಅಲ್ಲ....

ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ: ದೊಡ್ಡಗೌಡರಿಗೆ ಸಿಎಂ ಸವಾಲ್

Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ಮೈತ್ರ ಮಾಡಿಕೊಂಡ ಕಾರಣಕ್ಕೆ, ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಮೋದಿಯೊಂದಿಗೆ ಮಾಜಿ ಪ್ರಧಾನಿಗಳಾದ ದೇವೇಗೌಡರಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಿದ್ದಾರೆ. ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ. ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು...

ಹಾಸನ, ಮಂಡ್ಯ, ಬೆ.ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ಬೆಂಗಳೂರಿನ ರಾಜರಾಜೇಶ್ವರಿ ನರಗದಲ್ಲಿ ಪ್ರಚಾರ ಕಾರ್ಯ ಆರಂಭಿಸಿದರು. ದೇವಿ ರಾಜರಾಜೇಶ್ವರಿಯ ಆಶೀರ್ವಾದ ಪಡೆಯುವ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಡಿಕೆಶಿ, ಇಂದು ಹಾಸನ, ಮಂಡ್ಯ ಮತ್ತು ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಪುತ್ರಿ...

ನಾಮಪತ್ರ ಸಲ್ಲಿಸಿದ ಯದುವೀರ್ ಒಡೆಯರ್: ಮಗನಿಗೆ ಸಾಥ್ ಕೊಟ್ಟ ರಾಜಮಾತೆ ಪ್ರಮೋದಾದೇವಿ

Political News: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ರಾಜಮಾತೆ ಪ್ರಮೋದಾದೇವಿ ಕೂಡ ಅಲ್ಲಿ ಉಪಸ್ಥಿತರಿದ್ದರು. ಇನ್ನು ನಾಮಪತ್ರ ಸಲ್ಲಿಸುವ ವೇಳೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ಹೇಳಬೇಕಾಗುತ್ತದೆ. ಈ ವೇಳೆ ಯದುವೀರ್ ಅವರ ಬಳಿ 4,99,59,303 ರೂಪಾಯಿ ಚರಾಸ್ತಿ ಹೊಂದಿದ್ದಾರೆಂದು ತಿಳಿದು...

ಸುರೇಶಾ, ಸಿಮೆಂಟ್ ಮಂಜಾ ನಿನ್ನ ಬಿಡೋದಿಲ್ಲಾ, ಪ್ರೀತಂಗೌಡ ನಿನ್ನ ಸಮಾಧಿ ಮಾಡಿ ಬಿಡುತ್ತಾರೆ: ಜೆಡಿಎಸ್ ವಿರುದ್ಧ ಡಿಕೆಶಿ ವ್ಯಂಗ್ಯ

Political News: ಇಂದು ಹಾಸನದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಪ್ರಚಾರ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ. ನಿಮಗೆ ಉಚಿತವಾಗಿ ಕರೆಂಟ್ ಬಂದಿದೆಯೋ ಇಲ್ಲವೋ..? ನಿಮ್ಮ ಪತ್ನಿಗೆ 2 ಸಾವಿರ ಬಂದಿದೆಯೋ ಇಲ್ಲವೋ..? ಹತ್ತು ಕೆಜಿ ಅಕ್ಕಿ ಬರ್ತಾ ಇದೆಯೋ ಇಲ್ಲವೋ..? ಎಂದು ಪ್ರಶ್ನಿಸಿದ ಡಿಕೆಶಿ, ತಾಯಿ...

ವೀಣಾ ಕಾಶಪ್ಪನವರ್ ಕುರಿತು ಶಾಕಿಂಗ್ ಹೇಳಿಕೆ‌ ನೀಡಿದ ಸಚಿವ ಆರ್.ಬಿ.ತಿಮ್ಮಾಪೂರ್

Political News: ಶಿವಾನಂದ ಪಾಟೀಲ್ ಅವರು ಈಗ ಮಗಳನ್ನು ಗೆಲ್ಲಿಸಲು ಪಡುತ್ತಿರುವ ಶ್ರಮಕ್ಕಿಂತ ಹೆಚ್ಚಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ವೀಣಾ ಕಾಶಪ್ಪನವರ್ ರನ್ನು ಗೆಲ್ಲಿಸಲು ಶ್ರಮಿಸಿದ್ದರು. ಬಾಗಲಕೋಟೆ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ‌. ಎರಡೂ ಕಡೆಯ ಅಭ್ಯರ್ಥಿಗಳ ಪ್ರಚಾರ ಬಿರುಸಿನಿಂದ ಸಾಗಿದ್ದು, ಅದರಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪ್ರಚಾರ ಒಂದು ಕೈ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img