Wednesday, December 3, 2025

soniya gandhi

ಸೋನಿಯಾ ಗಾಂಧಿಗೆ ರಾಜ್ಯದ ಮಹಿಳಾ ಸಂಘಟನೆಗಳ ಪತ್ರ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ, ರಾಜ್ಯದ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಕೊಂದವರು ಯಾರು ಎಂಬ ಶೀರ್ಷಿಕೆಯಡಿ, ಪತ್ರ ಬರೆದಿದ್ದಾರೆ. ಈ ವೇಳೆ ಕೆಲವು ಕಾಂಗ್ರೆಸ್ ನಾಯಕರ ವಿರುದ್ಧವೂ ಆಕ್ರೋಶ ಹೊರಹಾಕಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜುಲೈ 2025ರಲ್ಲಿ ಮಹಿಳಾ ಆಯೋಗದ ಅಧ್ಯಕ್ಷರು...

ಕಾಂಗ್ರೆಸ್‌ ಬುಡಕ್ಕೆ ಕೈ ಇಟ್ಟ ಯತ್ನಾಳ್‌!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಹಿಂದೆ ಗಾಂಧಿ ಕುಟುಂಬದ ಷಡ್ಯಂತ್ರ ಇದೆಯಂತೆ. ಹೀಗಂತ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಧಾರ್ಮಿಕ ಸ್ಥಳಗಳಿಗೆ ಅಪಚಾರ ಮಾಡುವ ಸಲುವಾಗಿ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಒತ್ತಾಯಕ್ಕೆ, ಎಸ್‌ಐಟಿ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಒಂದಾದರೂ ಬುರುಡೆ, ಮೂಳೆಗಳು ಸಿಕ್ಕಿವೆಯೇ? ಪಾನ್‌ಪರಾಗ್‌ ಚೀಟಿ ಸಿಕ್ಕಿದೆ. ಅದಕ್ಕಾಗಿ 20...

ಇಟಲಿ ಪುತ್ರಿ ಎಂದಿದ್ರೆ ಡಿಕೆಶಿ CM ಆಗ್ತಿದ್ರು – ಯತ್ನಾಳ್‌

ಡಿಸಿಎಂ ಡಿಕೆ ಶಿವಕುಮಾರ್ ಅವ್ರು ಆರ್‌ಎಸ್‌ಎಸ್‌ ಗೀತೆ ಹಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಬೇರೆಯದ್ದೇ ಚರ್ಚೆ ಹುಟ್ಟು ಹಾಕಿದೆ. ಇದಕ್ಕೆ ಪುಷ್ಠಿ ನೀಡುವಂತೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿ ಅನ್ನೋ ಮಾತಿಗೂ ಟಾಂಗ್‌ ಕೊಟ್ಟಿದ್ದು, ಸಾಲು ಸಾಲು ಪ್ರಶ್ನೆಗಳು, ಸವಾಲುಗಳನ್ನು ಹಾಕಿದ್ದಾರೆ. ಡಿಕೆಶಿ ಒಂದು ಕಾಲನ್ನು...

ಡಿಕೆಶಿ ಸಿಎಂ ಆಸೆಗೆ ಸಿದ್ದರಾಮಯ್ಯ ತಣ್ಣೀರು – ರಹಸ್ಯ ಬಿಚ್ಚಿಟ್ಟ ಸತೀಶ್‌

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ಕದನಕ್ಕೆ ಬ್ರೇಕ್‌ ಹಾಕಲು, ಕಾಂಗ್ರೆಸ್‌ ಹೈಕಮಾಂಡ್‌ ಸ್ಟ್ರ್ಯಾಟಜಿ ಮಾಡಿತ್ತು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಂಡು, ಡಿಕೆಶಿಗೆ ರಾಜ್ಯದ ಚುಕ್ಕಾಣಿ ವಹಿಸುವ ಇರಾದೆ ಇತ್ತಂತೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಅವರು ರೋಚಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಸೆಪ್ಟೆಂಬರ್‌ ಕ್ರಾಂತಿ ಶುರುವಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು....

ಸಿದ್ದರಾಮಯ್ಯ ಹಿಂದಿರುವ ಆ ಶಕ್ತಿ ಯಾವುದು?

ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ನಾಯಕರ ಬೆಂಬಲ ಇದೆ. ಹೀಗಾಗಿ ಸಿಎಂ ಆಗಿ ಇರುತ್ತಾರೆ. ಹೀಗಂತ ಸಿದ್ದು ಪರ, ಹಿರಿಯ ಕಾಂಗ್ರೆಸ್‌ ಶಾಸಕ ಆರ್‌.ವಿ. ದೇಶಪಾಂಡೆ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಸಾಧ್ಯ ಅಂತಾ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ...

ಕಾಂಗ್ರೆಸ್‌ಗೆ ಮುಜುಗರ – ಛತ್ತೀಸ್‌ಗಢದ ಮಾಜಿ CM ಪುತ್ರ ಅರೆಸ್ಟ್!

ಛತ್ತೀಸ್‌ಗಢದ ಸಾವಿರಾರು ಕೋಟಿಯ ಮದ್ಯ ಹಗರಣ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮಾಜಿ ಸಿಎಂ ಭೂಪೇಶ್ ಬಘೇಲ್‌ ಅವರ ಮನೆ ಮೇಲೆ ದಿಢೀರ್ ದಾಳಿ ಮಾಡಿತ್ತು. ED ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್‌ ಅವರನ್ನು ಬಂಧಿಸಲಾಗಿದೆ. ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ...

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ನೋ ಚೇಂಜಸ್‌.. DK ಸೈಲೆಂಟ್ ಯಾಕೆ: ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ!

ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್‌ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಮಾತು ಮುಂದುವರೆಸಿದ ಸಿದ್ದರಾಮಯ್ಯ,...

Rahul Gandhi:ಮದುವೆ ಯಾವಾಗ? : ರಾಹುಲ್ ಅಚ್ಚರಿ ಹೇಳಿಕೆ!

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಇದು ಕೋಟ್ಯಂತರ ಭಾರತೀಯರನ್ನು ಕಾಡುತ್ತಿರುವ ಮಿಲಿಯರ್ ಡಾಲರ್ ಪ್ರಶ್ನೆಯಾಗಿದೆ. ರಾಹುಲ್ ಹೋದಲ್ಲಿ, ಬಂದಲ್ಲಿ, ಕಾರ್ಯಕರ್ತರು ನಿಮ್ಮ ಮದುವೆ ಯಾವಾಗ? ಅನ್ನೋ ಪ್ರಶ್ನೆಯನ್ನು ಕೇಳೋದು ಕಾಮನ್ ಆಗಿದೆ. ಈ ಬಾರಿ ಕಾಶ್ಮೀರ ವಿದ್ಯಾರ್ಥಿಯನಿರು ರಾಹುಲ್​ಗೆ ಮದುವೆ ಪ್ರಶ್ನೆಯನ್ನು ಕೇಳಿದ್ದಾರೆ. ಹಾಗಾದ್ರೆ, ಮದುವೆ ಕುರಿತು ರಾಹುಲ್...

ನಾನು ಎಐಸಿಸಿ ಹಂಗಾಮಿ ಅಧ್ಯಕ್ಷೆಯಲ್ಲ, ಪೂರ್ಣಾವಧಿ ಅಧ್ಯಕ್ಷೆ ಎಂದ ಸೋನಿಯಾ ಗಾಂಧಿ..!

www.karnatakatv.net: ನಾನು ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆಯಲ್ಲ. ಪೂರ್ಣಾವಧಿ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಅಂತ ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಹೇಳಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಪಕ್ಷದಲ್ಲಿರುವ ಪ್ರತಿಯೊಬ್ಬರಿಗೂ ಒಂದು ಸ್ಪಷ್ಟತೆಯನ್ನು ನೀಡಲು ಈ ಸಭೆ ಕರೆಯಲಾಗಿದೆ. ಪಕ್ಷದ ಪ್ರತಿಯೊಬ್ಬ ಸದಸ್ಯನೂ ಈಗ ಕಾಂಗ್ರೆಸ್ ಪುನರುಜ್ಜೀವನಗೊಳ್ಳಬೇಕು...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img