Friday, March 27, 2026

sonu sagara

ಶ್ರೀರಂಗಪಟ್ಟಣದಲ್ಲಿ ಯತಿರಾಜ್ “ಮಾಯಾಮೃಗ”

  ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img