Sunday, November 16, 2025

sonusood

“ಆಚಾರ್ಯ” ಸಿನಿಮಾ ನೋಡಿ ಆವರೇಜ್ ಎಂದ ಫ್ಯಾನ್ಸ್..!

ವರ್ಕೌಟ್​ ಆಗ್ಲಿಲ್ವಂತೆ ಅಪ್ಪ-ಮಗನ ಕಾಂಬೋ! ಟಾಲಿವುಡ್ ಅಂಗಳದಲ್ಲಿ ಟ್ರೈಲರ್, ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಆಚಾರ್ಯ. ಅಲ್ಲದೇ ನಿಜಜೀವನದಲ್ಲಿ ತಂದೆ, ಮಗನಾಗಿರೋ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ರಾಮ್ ಚರಣ್ ಒಟ್ಟಿಗೆ ನಟಿಸಿರೋ ಸಿನಿಮಾ ಇದಾಗಿರೋದ್ರಿಂದ ಸಾಮಾನ್ಯವಾಗಿ ಅಭಿಮಾನಿಗಳಲ್ಲಿ ಸ್ವಲ್ಪ ಹೆಚ್ಚಾಗಿಯೇ ಕುತೂಹಲವಿತ್ತು. ಆದರೆ ಅಭಿಮಾನಿಗಳ ಈ ನಿರೀಕ್ಷೆಯನ್ನ ಆಚಾರ್ಯ ಹುಸಿಮಾಡಿದ್ದಾರೆ. ಕೊರಟಾಲ...

ಸೋನುಸೂದ್ ಸಹೋದರಿ ಕಾಂಗ್ರೆಸ್‌ಗೆ ಸೇರ್ಪಡೆ

ನಟ ಸೋನುಸೂದ್ ಅವರ ಸಹೋದರಿ ಮಾಳವಿಕ ಸೂದ್ ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ಪಂಜಾಬ್ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇವರ ಸಮ್ಮುಖದಲ್ಲಿ ಸೇರಿದರು, ಇದಕ್ಕೆ ಪ್ರತಿಕ್ರಿಯಿಸಿರುವ ಸಿಧು. ಕ್ರಿಕೆಟ್ ಜಗತ್ತಿನಲ್ಲಿ ಇದನ್ನು ಗೇಮ್ ಚೇಂಜರ್ ಎಂದು ಕರೆಯಲಾಗುತ್ತದೆ. ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥರು...

ಐ ಫೋನ್ ಕೊಡಿಸಿ ಎಂದ ಯುವಕನಿಗೆ ನಟ ಸೋನುಸೂದ್ ಹೆಂಗ್ ರಿಪ್ಲೈ ಕೊಟ್ರು ಗೊತ್ತಾ..?

ಸೋನೂ ಸೂದ್.. ಬಾಲಿವುಡ್‌, ಸ್ಯಾಂಡಲ್‌ವುಡ್, ಟಾಲಿವುಡ್, ಕಾಲಿವುಡ್‌ನಲ್ಲಿ ಖಳನಾಯಕನ ಪಾತ್ರದಲ್ಲಿ ಮಿಂಚಿದ ನಾಯಕ. ಆದ್ರೆ ನಿಜ ಜೀವನದಲ್ಲಿ ಮಾತ್ರ ರಿಯಲ್ ಹೀರೋ. ಲಾಕ್‌ಡೌನ್ ಟೈಮ್‌ನಲ್ಲಿ ಬಡಬಗ್ಗರಿಗೆ, ಅಸಹಾಯಕರಿಗೆ ಸಹಾಯ ಮಾಡಲು ಶುರುಮಾಡಿದ ಸೋನು ಇಂದಿಗೂ ಕೂಡ ಹಲವರ ನೆರವಿಗೆ ಧಾವಿಸುತ್ತಿದ್ದಾರೆ. ಕರ್ನಾಟಕ ಜನರಿಗೂ ಕೂಡ ಸೋನುಸೂದ್ ಸಹಾಯ ಮಾಡಿದ್ದಾರೆ. https://youtu.be/VgI2D1DUJgs ಪುಸ್ತಕ, ಬಟ್ಟೆ, ಧವಸ ಧಾನ್ಯ ದಾನದಿಂದ...

ಸಿನಿಮಾದಲ್ಲಿ ಖಳನಾಯಕ ನಿಜ ಜೀವನದಲ್ಲಿ ಕರುಣಾಮಯಿ..

2020 ಹೊಸ ವರ್ಷ ಶುರುವಾಗಿ ಒಂದು ತಿಂಗಳೂ ಕಳೆದಿರಲಿಲ್ಲ. ಹೊಸ ವರ್ಷದಲ್ಲೇನಾದರೂ ಸಾಧಿಸೋಣ, ಹೊಸತೇನಾದರೂ ಮಾಡೋಣ. ಕಳೆದ ವರ್ಷವಂತೂ ಮಳೆಯ ಪ್ರಭಾವದಿಂದ ಹಾಳಾಗಿದ್ದ ಜನಜೀವನ ಈ ವರ್ಷವಾದರೂ ಸರಿಹೋಗಬಹುದೇನೋ ಎಂದು ಜೀವನ ಪಯಣ ಆರಂಭಿಸಿದ್ದ ಜನರಿಗೆ ಶಾಕ್ ಕೊಟ್ಟಿದ್ದು ಕೊರೊನಾ ಎಂಬ ಮಹಾಮಾರಿ. ಯಾರೋ ಮಾಡಿದ ತಪ್ಪಿಗೆ ಯಾರಿಗೋ ಶಿಕ್ಷೆ ಎಂಬಂತೆ, ಚೀನಾದಲ್ಲಿ ಹುಟ್ಟಿದ...
- Advertisement -spot_img

Latest News

ಬಸ್ ಹರಿದು 2 ವರ್ಷದ ಮಗು ಸಾವು, ಚಕ್ರದಡಿ ಸಿಲುಕಿ ದೇಹ ಛಿದ್ರ!

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ KSRTC ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40 ರ ಸುಮಾರಿಗೆ...
- Advertisement -spot_img