Friday, December 5, 2025

sooraj revanna

ವಿಲನ್ ಲವ್ವರ್ ಆಗಬಾರ್ದ? ವಸಿಷ್ಠಗೆ ಆ ಕೆಪಾಸಿಟಿ ಇದೆ: ಚೇತನ್ ಕೇಶವ್

Movie News: ಸದಾ ವಿಲನ್ ಪಾತ್ರದಲ್ಲಿ ಮಿಂಚಿರುವ ನಟ ವಸಿಷ್ಟ ಸಿಂಹ ಅವರನ್ನು ಲವ್ವರ್ ಬಾಯ್ ಆಗಿ ತೋರಿಸಿರುವ ಸಿನಿಮಾ ಅಂದ್ರೆ ಅದು ಲವ್‌ ಲೀ ಸಿನಿಮಾ. ಈ ಚಿತ್ರದ ಬಗ್ಗೆ ಚಿತ್ರದ ನಿರ್ದೇಶಕ ಚೇತನ್ ಕೇಶವ್ ಅವರು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಶಾಲಾ ದಿನಗಳಿಂದಲೇ ಸಿನಿಮಾ ಬಗ್ಗೆ ಒಲವು ಹೊಂದಿದ್ದ ಚೇತನ್ ಕೇಶವ್, ಆಗಿಂದಲೇ...

ಊರು ಉದ್ಧಾರಕನ ಕಥೆ ಸಂಭವಾಮಿ ಉಘೇ ಉಘೇ!

Movie News: ಕನ್ನಡ ಚಿತ್ರರಂಗದಲ್ಲಿ ತಮ್ಮ ಲಕ್ ಪರೀಕ್ಷಿಸಿಕೊಳ್ಳಲು ಹೊಸ ತಂಡವೊಂದು ಬರುತ್ತಿದ್ದು, ಸಂಭವಾಮಿ ಯುಗೇ ಯುಗೇ ಎನ್ನುವ ಚಿತ್ರ ಜೂನ್ 21ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಕರ್ನಾಟಕ ಟಿವಿ ಫಿಲ್ಮ್ ಬ್ಯೂರೋ ಹೆಡ್ ವಿಜಯ್‌ ಭರಮಸಾಗರ ಅವರು ಸಂಭವಾಮಿ ಯುಗೇ ಯುಗೇ ಸಿನಿಮಾ ತಂಡದೊಂದಿಗೆ ಸಂದರ್ಶನ ನಡೆಸಿದ್ದು, ಸಿನಿಮಾ ಬಗ್ಗೆ ಒಂದಿಷ್ಟು ವಿಚಾರ ಚರ್ಚಿಸಿದ್ದಾರೆ....

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಜಗದೀಶ್ ಶೆಟ್ಟರ್ : ದೆಹಲಿ ಮಟ್ಟದಲ್ಲಿ ಲಾಭಿ ಶುರು..!

Hubli Political News: ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದಂತೆ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭೆ ಚುನವಣೆಯಲು ಭರ್ಜರಿ ಜಯ ಗಳಿಸುತ್ತಿದಂತೆ ಫುಲ್ ಆ್ಯಕ್ಟಿವಾ ಆಗಿದ್ದಾರೆ. ಹೇಗಾದ್ರು ಮಾಡಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮಹದಾಸೆ ಇಟ್ಟುಕೊಂಡಿದ್ದಾರೆ. ಹೀಗಾಗಿ ಜಗದೀಶ್ ದೆಹಲಿಗೆ ತೆರಳಿದ್ದಾರೆ....

ನಕಲಿ ಆಧಾರ್ ತೋರಿಸಿ, ಸಂಸತ್ ಪ್ರೇವಶಿಸಲು ಪ್ರಯತ್ನಿಸಿದವರ ಬಂಧನ

News Delhi: ನಕಲಿ ಆಧಾರ್ ಕಾರ್ಡ್ ತೋರಿಸಿ, ಸಂಸತ್ ಪ್ರೇವಶಿಸಲು ಯತ್ನಿಸಿದ ಮೂವರನ್ನು ಬಂಧಿಸಲಾಗಿದೆ. ಜೂನ್ 4ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಕಲಿ ಆಧಾರ್ ಕಾರ್ಡ್‌ ತೋರಿಸಿದ ಮೂವರನ್ನು ಸಿಐಪಿಎಫ್ ಅರೆಸ್ಟ್ ಮಾಡಿದ್ದು, ಕಾಸಿಮ್, ಮೊಯೇಮ್ ಮತ್ತು ಶೋಯೇಬ್ ಎಂಬ ಮೂವರು ಈ ಕೃತ್ಯ ಎಸಗಿದ್ದಾರೆ. ಈ ಮೂವರು ಕಾರ್ಮಿಕರ ವೇಷ...

Political News: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌..!

Political News: ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಜಾಹೀರಾತು ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸಧ್ಯಕ್ಕೆ ರೀಲೀಫ್ ದೊರೆತಿದೆ. ಶುಕ್ರವಾರ (ಜೂ.7) 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಲಾಗಿದೆ. ಲೋಕಸಭಾ ಚುನಾವಣೆಯ ಗೆಲುವಿನ ಖುಷಿಯಲ್ಲಿದ್ದ ರಾಹುಲ್‌ಗೆ ಕೋರ್ಟ್ ಟೆನ್ಶನ್ ಶುರುವಾಗಿತ್ತು....

ಹಕ್ಕಿ ಜ್ವರ ಬಂದು ವಿಶ್ವದಲ್ಲೇ ಮೊದಲ ವ್ಯಕ್ತಿ ಸಾವು: ಭಾರತದಲ್ಲೂ ಹರಡಿದೆ ಈ ಮಾರಕ ಖಾಯಿಲೆ

International News: ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ಕೆಲವರಿಗೆ ಹಕ್ಕಿಜ್ವರ ಬಂದಿದೆ ಎಂದು ಹೇಳಲಾಗಿದ್ದು, ಇದೀಗ ವಿಶ್ವದಲ್ಲೇ ಮೊದಲ ಬಾರಿ ಹಕ್ಕಿಜ್ವರದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಹಕ್ಕಿಜ್ವರದಿಂದ ಸಾವನ್ನಪ್ಪಿದ್ದಾನೆ. ಭಾರತದಲ್ಲಿ ಆಂದ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ಹಕ್ಕಿಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಹಕ್ಕಿಜ್ವರ ಹಾಲು ಮತ್ತು ಹಸುವಿನಿಂದ ಹರಡುತ್ತದೆ ಎಂದು ಹೇಳಲಾಗಿದ್ದು,...

ಅಯೋಧ್ಯೆ ಸದಾ ರಾಜನಿಗೆ ದ್ರೋಹವೇ ಆಗಿದೆ ಎಂದ ನಟ

Political News: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೆಚ್ಚು ಸೀಟು ಸಿಗದ ಕಾರಣ ನಟ, ಸುನೀಲ್ ಲಾಹಿರಿ ಆಕ್ರೋಶ ಹೊರಹಾಕಿದ್ದಾರೆ. ರಾಮಾಯಣ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ಸುನೀಲ್, ಲೋಕಸಭೆ ಫಲಿತಾಂಶದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ಸದಾ ರಾಜನಿಗೆ ದ್ರೋಹವೇ ಆಗಿದೆ. ಈ ಚುನಾವಣೆಯಲ್ಲಿ ನನ್ನಿಷ್ಟದ ಇಬ್ಬರು ವ್ಯಕ್ತಿಗಳು ಗೆದ್ದಿದ್ದಾರೆ. ಜೈ ಶ್ರೀರಾಮ್. ನಾನು ನಿಮಗೆ ಯಾವಾಗಲೂ...

ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ

Political News: ಕಾಂಗ್ರೆಸ್ ಸಚಿವ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕಾರಣ, ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ಇದೀಗ, ನಾಗೇಂದ್ರ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿದ್ದಾರೆಂದು ಆರೋಪಿಸಿ, ಬಿಜೆಪಿ ನಾಗೇಂದ್ರ ಮತ್ತು ಸಿಎಂ ಸಿದ್ದರಾಮಯ್ಯ ಹೊಣೆ ಹೊತ್ತು ರಾಜೀನಾಮೆ...

ಜೂನ್ 9ಕ್ಕೆ ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ

Political News: ಬಹುಮತ ಬರದಿದ್ದರೂ, ಮೈತ್ರಿ ಅಭ್ಯರ್ಥಿಗಳ ಸಹಾಯದಿಂದ ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಮೋದಿ 8ನೇ ತಾರೀಕು 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಹೇಳಲಾಗಿತ್ತು. ಆದರೆ, ದಿನಾಂಕ ಬದಲಾಗಿದ್ದು, ಭಾನುವಾರದ ದಿನ ಪ್ರಮಾಣವಚನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ...

ಸಿಎಂ ಅಸಹಾಯಕರಾಗಿದ್ದಾರೆ. ಸಚಿವರ ರಾಜೀನಾಮೆ ಪಡೆಯುವ ಧೈರ್ಯವನ್ನ ಸಿಎಂ ಮಾಡಿಲ್ಲ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದು, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ‌ಹಗರಣ ನಡೆದಿದೆ. ಪಕ್ಕದ ಹೈದ್ರಾಬಾದ್ ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವ್ಯವಹಾರ ನಡೆದು ಇಷ್ಟು ದಿನ ಆದ್ರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಒಬ್ಬ ಸಚಿವರ ಇಲಾಖೆಯಲ್ಲಿ...
- Advertisement -spot_img

Latest News

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ...
- Advertisement -spot_img