Friday, December 5, 2025

sooraj revanna

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...

‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು. ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ...

‘ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್‌ಗಳಿಗೆ ಸಹಿ ಹಾಕಬಾರದು’

ಹಾಸನ: ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್ ಗಳಿಗೆ ಸಹಿ ಹಾಕಬಾರದು ಎಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಚುನಾವಣೆ ಮುಗಿದ ಮೇಲೆ ಮಾಜಿ ಶಾಸಕರು ಕೆಲ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಹಿಂದಿನ ಕಳ್ಳ ಬಿಲ್ಲುಗಳಿಗೆ ಸಹಿ ಹಾಕಿಸಲು ಯತ್ನಿಸುತ್ತಿದ್ದಾರೆ ಇದು ನನ್ನ...

‘ಸಿಎಂ ಯಾರೇ ಆದರೂ ಸ್ವಾಗತ ಮಾಡ್ತೀನಿ. ಯಾರೇ ಆದರೂ ರಾಜ್ಯದ ಅಭಿವೃದ್ಧಿ ಮಾಡಲಿ’

ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಸಿಎಂ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಯಾರೇ ಆದರೂ ಸ್ವಾಗತ ಮಾಡ್ತಿನಿ. ಯಾರೇ ಆದರೂ ರಾಜ್ಯದ ಅಭಿವೃದ್ಧಿ ಮಾಡಲಿ. ಬಿಜೆಪಿ ಅಧಿಕಾರದಿಂದ ಇಳಿಯಬೇಕಾದರೆ ಶಾಕ್ ಕೊಟ್ಟಿದ್ದಾರೆ. ವಿದ್ಯುತ್ ದರ ಹೆಚ್ಚಿಸಿದ್ದಾರೆ ಅದನ್ನು ಇಳಿಸಲಿ. ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರೆಂಟಿ ಕಾರ್ಡ್‌ನ್ನು ಈಡೇರಿಸಲಿ. ನನಗೆ...

‘ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‌ಗೆ ಕರ್ಕೊಂಡು ಹೋಗೇ ಹೋಗ್ತಿವಿ’

ಹಾಸನ : ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಮಂತ್ರಿ ಹೆಚ್.ಡಿ.ರೇವಣ್ಣ, ಹಾಸನದಲ್ಲಿ ಸ್ವರೂಪ್ ಜಯಭೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಸ್ವರೂಪ್ ಇದ್ದಾನೆ ಕೆಲಸ ಮಾಡ್ತಾನೆ. ಅವರ ಜೊತೆ ನಾನು ನಿಲ್ತಿನಿ, ಸಂಸದರು ನಿಲ್ತಾರೆ. ಅವರ ತಂದೆ ಹೇಗೆ ಕೆಲಸ ಮಾಡಿದ್ರು, ಅದೇ ರೀತಿ ಕೆಲಸ ಮಾಡ್ತಾರೆ. ಜನರಿಗೆ ತೊಂದರೆಯಾಗದಂತೆ ಒಳ್ಳೆಯ ಕೆಲಸ...

ಹಾಸನ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರದ ಅಂತಿಮ ಫಲಿತಾಂಶದ ವಿವರ

1.ಹಾಸನ ವಿಧಾನಸಭಾ ಕ್ಷೇತ್ರ ಫಲಿತಾಂಶ ಸ್ವರೂಪ್ ಪ್ರಕಾಶ್ - ಜೆಡಿಎಸ್ - 85176 ಪ್ರೀತಂಗೌಡ - ಬಿಜೆಪಿ - 77322 ಗೆಲುವಿನ ಅಂತರ - 7854 ಕಾಂಗ್ರೆಸ್ - ಬನವಾಸೆ ರಂಗಸ್ವಾಮಿ 4305 ಆಪ್ - ಅಗಿಲೆ ಯೋಗೇಶ್ 1301 2.ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್ - ಹೆಚ್.ಡಿ.ರೇವಣ್ಣ - 86401 ಕಾಂಗ್ರೆಸ್ - ಶ್ರೇಯಸ್ ಪಟೇಲ್ - 83747 ಗೆಲುವಿನ ಅಂತರ - 2654 ಬಿಜೆಪಿ -...

‘ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ’

ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ...

ಹಾಸನದಲ್ಲಿ ಮತಎಣಿಕೆ ಪ್ರಾರಂಭ: 750ಕ್ಕೂ ಹೆಚ್ಚು ಪೊಲೀಸರು, 600 ಸಿಬ್ಬಂದಿಗಳ ನಿಯೋಜನೆ

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಮತ್ತು ಸ್ವರೂಪ್ ಗೌಡ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮತಎಣಿಕೆ ಆರಂಭವಾಗಿದೆ. ಮತಎಣಿಕೆಗೆ ಸುಮಾರು 600 ಸಿಬ್ಬಂದಿಗಳನ್ನ ನಿಯೋಜನೆ ಮಾಡಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ‌ಎಣಿಕೆ ಕೇಂದ್ರದ ಒಳಗಡೆ ಹಾಗೂ ಮತಕೇಂದ್ರದ ಹೊರಗಡೆ ಸುಮಾರು 750 ಕ್ಕೂ ಹೆಚ್ಚು...

‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’

ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ:...
- Advertisement -spot_img

Latest News

ಸೋಶಿಯಲ್ ಮೀಡಿಯಾ ಪಬ್ಲಿಕ್‌ ಇಲ್ಲ ಅಂದ್ರೆ ‘ಉದ್ಯೋಗ’ ಇಲ್ಲ!

ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್‌ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...
- Advertisement -spot_img