Friday, December 5, 2025

sooraj revanna

‘ನೀವು ದೇವೇಗೌಡ ಬದುಕಿದ್ದಾಗ ಈ ಶರೀರಕ್ಕೆ ನೋವನ್ನು ಕೊಡಬೇಡಿ’

ಹಾಸನ: ಹಾಸನದ 80 ಅಡಿ ರಸ್ತೆಯಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಬಾರಿ ರಾಹುಲ್‌ಗಾಂಧಿ ಅವರು ದೇವೇಗೌಡರು ಭಾರತೀಯ ಜನತಾ ಪಾರ್ಟಿಯ ಬಿ ಟೀಂ ಅಂತ ಹೇಳಿದ ಒಂದೇ ಒಂದು ಮಾತಿನಿಂದ ಒಂದು ಸಣ್ಣ ತಪ್ಪು ಆಯ್ತು. ಒಂದೇ ಒಂದು...

ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ..

ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು....

‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ....

ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ ಪ್ರೀತಂ ಆಡಿಯೋ ವೈರಲ್..

ಹಾಸನ: ಹಾಸನ‌ ಶಾಸಕ‌ ಪ್ರೀತಂಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಇದರಲ್ಲಿ ಪ್ರೀತಂ ತಮ್ಮ ಕಾರ್ಯಕರ್ತರ ಜೊತೆ ಮಾತನಾಡಿದ್ದಾರೆ. ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು,  ಯಾವ ವಾರ್ಡಲ್ಲಿ ಎಷ್ಟೆಷ್ಟು ಓಟ್ ಬರುತ್ತವೆ ಎಂಬ ಬಗ್ಗೆ ಪ್ರೀತಂ ಮಾಹಿತಿ ಪಡೆದಿದ್ದಾರಂತೆ. ಪ್ರೀತಂಗೌಡ: ಚಿಕ್ಕನಾಳು ಬೂತಲ್ಲಿ ಎಷ್ಟು ಮತ ಬರುತ್ತಪ್ಪಾ..? ಕಾರ್ಯಕರ್ತ:...

ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ: ಪ್ರೀತಂಗೆ ಭವಾನಿ ಪರೋಕ್ಷ ಟಾಂಗ್..?

ಹಾಸನ : ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ಪರೋಕ್ಷವಾಗಿ ಗುಡುಗಿದ್ದಾರೆ. ಕರವೇ ವತಿಯಿಂದ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ, ಪ್ರೀತಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡ್ತಿನಿ...

ಅರಸೀಕೆರೆ ಬಿಗ್ ಫೈಟ್.. ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ

ಹಾಸನ: ಅರಸಿಕೆರೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆ.ಎಂ.ಶಿವಲಿಂಗೇಗೌಡ ಅವರ ಬೆಂಬಲಿಗರಿಂದ, ಜೆಡಿಎಸ್ ಕಾರ್ಯಕರ್ತ ಕಿರಣ್  ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಕಿರಣ್ ಮೇಲೆ ಬ್ಲೇಡ್‌ನಿಂದ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 9.30 ರ...

ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ

ಹಾಸನ: ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಪ್ರಭಾವಿ ಮುಖಂಡ ನಾರ್ವೆ ಸೋಮಶೇಖರ್ ನಿರ್ಧಾರ ಮಾಡಿದ್ದಾರೆ. ಹಾಸನದ ಅಶೋಕ ಹೋಟೆಲ್ ನಲ್ಲಿ ಹಲವು ತಾಸುಗಳ ಚರ್ಚೆ ನಡೆದಿದ್ದು, ಜೆಡಿಎಸ್ ಪಕ್ಷದ ಪ್ರಮುಖರು ಭಾಗಿಯಾಗಿದ್ದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ  ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರೊಂದಿಗೆ...

ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರ ಬೆಂಬಲ..

ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರು ಬೆಂಬಲ ಕೊಟ್ಟಿದ್ದಾರೆ. ಮಂಡ್ಯದ ಪಾಂಡವಪುರ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ, ಮೇಲುಕೋಟೆ ಕುರುಬ ಸಮುದಾಯದವರು ಪುಟ್ಟರಾಜುಗೆ ಅಭಿನಂದಿಸಿದ್ದಾರೆ. ಅಲ್ಲದೇ, ವಿಧಾನ ಸಭಾ ಚುನಾವಣೆಯಲ್ಲಿ ಪುಟ್ಟರಾಜು ಗೆಲ್ಲಿಸಲು ಮನವಿ ಮಾಡಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಕೊರೊನಾ ಸಂಕಷ್ಟದಲ್ಲಿ ಜನರ ಪರ ಕೆಲಸ ಮಾಡಿದ್ದರು. ಹೀಗಾಗಿ...

‘ಹಾಸನಕ್ಕೆ ಈ ಗಿರಾಕಿ ಒಂದು ಬೈಪಾಸ್ ಮಾಡೋದಕ್ಕೆ ಆಗಿಲ್ಲ’

ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕ ಪ್ರೀತಂಗೌಡ ಕೆಲಸದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನ ವಿಧಾನಸಭಾ ‌ಕ್ಷೇತ್ರದಲ್ಲಿ ಸ್ವರೂಪ್ ಗೆಲ್ಲಿಸಲು ಎಲ್ಲಾ ಸಮುದಾಯ ಸ್ಪಂದಿಸುತ್ತಿವೆ. ಹಾಸನ ಪೊಲೀಸ್ ವ್ಯವಸ್ಥೆಯನ್ನೇ ಹದಗೆಡಿಸಿದ್ದಾರೆ ಎಂದು ರೇವಣ್ಣ ಪರೋಕ್ಷವಾಗಿ ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನಕ್ಕೆ ಈ ಗಿರಾಕಿ ಒಂದು ಬೈಪಾಸ್ ಮಾಡೋದಕ್ಕೆ ಆಗಿಲ್ಲ. ಕೆಲವು ಇಂಜಿನಿಯರ್...

‘ಈ ಪರ್ಸಂಟೇಜ್ ಗಿರಾಕಿಗಳ ಜೊತೆ ಹೋಗಬಾರದು ಎಂದು ಹೋಗಲಿಲ್ಲ’

ಹಾಸನ: ಹಾಸನದಲ್ಲಿ ಶಾಸಕ ಪ್ರೀತಂಗೌಡ ಹತಾಶೆ ಹೇಳಿಕೆಗೆ ರೇವಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಸನ ಶಾಸಕ ಹತಾಶೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಪ ಸಂಖ್ಯಾತರ ದಿಕ್ಕು ತಪ್ಪಿಸಲು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಮೂವತ್ತು ವರ್ಷ ಕೆಲಸ ಮಾಡಿದ್ದೇನೆ. ಎಲ್ಲಾ ಸಮುದಾಯಗಳನ್ನ ಒಟ್ಟಿಗೆ ತೆಗೆದುಕೊಂಡು ‌ಹೋಗುತ್ತೇನೆ. ಅಧಿಕಾರ ತ್ಯಾಗ ಮಾಡಿ ಎಸ್ಟಿ ದಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿರೋದು...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img