Monday, April 20, 2026

sooraj revanna

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...

‘ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ಬಿಇಓ ಬಲರಾಮ್‌ರನ್ನ ವರ್ಗಾವಣೆ ಮಾಡಿ’

ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ...

‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?

ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...

ಜೆಡಿಎಸ್ ಟಿಕೇಟ್ ಕೈ ತಪ್ಪಿದ್ದಕ್ಕೆ ಭಾವುಕರಾದ ವಿಜಯಾನಂದ..

ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ. ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...

ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಭವಾನಿ, ಅನಿತಾ ಕುಮಾರಸ್ವಾಮಿಗೂ ಅವಕಾಶ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ. ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...

‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು..?: ಕುಮಾರಸ್ವಾಮಿಗೆ ರೇವಣ್ಣ ಪರೋಕ್ಷ ಟಾಂಗ್..?

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರ ನಿರ್ಧಾರವೇ ಅಂತಿಮ ಎಂದಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ರಾಜಕೀಯ ಅನುಭವ ಇದೆ. ಅವರು ‌ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ‌ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ...

2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....

ಹಾಸನ ಟಿಕೇಟ್ ಗೊಂದಲದ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸೂರಜ್ ರೇವಣ್ಣ..

ಹಾಸನ : ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿದ್ದು, ಹಾಸನ ಜೆಡಿಎಸ್ ಟಿಕೇಟ್ ಗೊಂದಲದ ಬಗ್ಗೆ ಮಾತನಾಡಿದ್ದಾರೆ. ಹಾಸನ ಟಿಕೆಟ್ ಅನ್ನ ದೊಡ್ಡವರು ತೀರ್ಮಾನ ಮಾಡುತ್ತಾರೆ ಅದರ ಬಗ್ಗೆ ನಾವೇನು ಹೇಳೋದಕ್ಕೆ ಆಗಲ್ಲ ಎಂದಿದ್ದಾರೆ. ಪ್ರತಿ ವರ್ಷ ನಮ್ಮ ಮನೆ ದೇವರಾದ ಆನೆಕೆರೆಯಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸುತ್ತೇವೆ. ನಮ್ಮ...
- Advertisement -spot_img

Latest News

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...
- Advertisement -spot_img