Monday, August 24, 2026

Soorjewala

ಸಾವಿನ ಮನೆಯಲ್ಲಿ ರಾಜಕೀಯ ಬೇಡ, ನ್ಯಾಯ ಕೊಡಿಸುವುದು ಸರ್ಕಾರದ ಜವಾಬ್ದಾರಿ: ಸುರ್ಜೆವಾಲಾ..

Hubli Political News: ಹುಬ್ಬಳ್ಳಿ: ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಅಸಮಾಧಾನ ಹೊರಹಾಕಿದರು. ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು,‌ ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img