Wednesday, July 22, 2026

sopecial news

“ಒಂದು ಸಲ ಅಲ್ಲ ನೂರು ಸಲ ಬಂದ್ರೂ ಏನು ಆಗಲ್ಲ”: ಸಿದ್ದರಾಮಯ್ಯ

Udupi News: ಉಡುಪಿಯಲ್ಲಿ ಸಿದ್ದರಾಮಯ್ಯ ಇಂದು ಬಿಜೆಪಿ  ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಮೆರೆಯೋರು ಸ್ವಲ್ಪ ದಿನ ಎಷ್ಟೇ ಸಲ ರಾಜ್ಯಕ್ಕೆ ಬಂದ್ರೂ ಯಾವುದೇ ಪ್ರಯೋಜನವಿಲ್ಲ ಮುಸ್ಸೋಲಿನಿ  ಹಿಟ್ಲರ್ ಏನಾದ  ಸ್ವಲ್ಪ ದಿನ ಮಾತ್ರ ಮೆರೆಯೋರು ಎಂಬುವುದಾಗಿ  ಅನೇಕ ರೀತಿಯಲ್ಲಿ  ವಿಪಕ್ಷ ನಾಯಕ ಸಿದ್ದರಾಮಯ್ಯ  ಬಿಜೆಪಿ ವಿರುದ್ಧವಾಗಿ ಹರಿಹಾಯ್ದರು. ಮೋದಿಯ ರಾಜ್ಯಕ್ಕೆ  ಪದೇ ಪದೇ ಆಗಮನದ ಬಗ್ಗೆಯೂ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img