Sunday, August 2, 2026

soraba

ರಾಜಕೀಯ ತಿರುವು ಪಡೆದ ಮಂಜುಳಾ ಆತ್ಮಹತ್ಯೆ ಕೇಸ್!

ಶಿವಮೊಗ್ಗ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 26ರಂದು ನಡೆದ ಪ್ರಕರಣ ಈಗ ಬಹಿರಂಗವಾಗಿದೆ. ಮೃತ ಮಹಿಳೆಯನ್ನು 38 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಾವೇರಿ...

ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಸೂಚನೆಯೇ..?

Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img