Wednesday, August 19, 2026

Sorabha MLA

Kannada; ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು...

ಅದ್ಧೂರಿಯಾಗಿ ನೆರವೇರಿದ ಶಾಸಕ ಕುಮಾರ್ ಬಂಗಾರಪ್ಪ ಪುತ್ರಿಯ ನಿಶ್ಚಿತಾರ್ಥ…!

ಸೊರಬ ಕ್ಷೇತ್ರದ ಶಾಸಕ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಪುತ್ರಿ ನಿಶ್ಚಿತಾರ್ಥ ಅದ್ಧೂರಿಯಾಗಿ ನಿನ್ನೆ ನಡೆದಿದೆ. ಕುಮಾರ್​ ಬಂಗಾರಪ್ಪ ಪುತ್ರಿ ಲಾವಣ್ಯ ಹಾಗೂ ವಿಕ್ರಮಾದಿತ್ಯ ಉಂಗುರ ಬದಲಿಸಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಎರಡು ಕುಟುಂಬಸ್ಥರು ಭಾಗಿಯಾಗಿದ್ದರು. ಮಗಳ ನಿಶ್ಚಿತಾರ್ಥದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕುಮಾರ್ ಬಂಗಾರಪ್ಪ, ನಿಮ್ಮೆಲ್ಲರ ಆಶಿರ್ವಾದ ಬಯಸುತ್ತೇನೆ. ನಮ್ಮ ಕುಟುಂಬದ...
- Advertisement -spot_img

Latest News

Political News: ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು!: ಆರ್.ಅಶೋಕ್

Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ...
- Advertisement -spot_img