Tuesday, March 10, 2026

#soujanya

ಧರ್ಮಸ್ಥಳ ಪ್ರಕರಣ ರಣರೋಚಕ ತಿರುವು : ಹೊಸ ಸಾಕ್ಷಿದಾರನ ಎಂಟ್ರಿ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಅನಾಮಿಕನೊಬ್ಬ ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಸರ್​. ಬನ್ನಿ ಸರ್​ ನಾನು ಜಾಗ ತೋರಿಸ್ತೀನಿ ಅಂತ ಹೇಳಿದ್ದ. ಪೊಲೀಸರನ್ನ ಕರ್ಕೊಂಡು.. ಸರ್​ ಅಲ್ಲಿ.. ಸರ್​ ಇಲ್ಲಿ ಅಂತ ಹೂತಿಟ್ಟ ಜಾಗವನ್ನ ತೋರಿಸಿದ್ದ. ಇದರ ನಡುವೆ ಎಸ್‌ಐಟಿ ಮುಂದೆ...

Soujanya Case: ಸೌಜನ್ಯ ಕೇಸ್‌ನಲ್ಲಿ ಸಂತೋಷ್ ರಾವ್ ಆರೋಪಿಯಲ್ಲದಿದ್ದರೆ ಮತ್ಯಾರು ಆರೋಪಿ..?

Manglore News: ಧರ್ಮಸ್ಥಳ ಸೌಜನ್ಯ ಕೇಸ್ ನಡೆದು 12 ವರ್ಷಗಳೇ ಆಗಿದೆ. ಆದರೆ ಆ ಘಟನೆಯ ನೆನಪು ಇನ್ನೂ ಮಾಸಿಲ್ಲ. ಪದೇ ಪದೇ ಈ ಕೇಸ್ ವಿಚಾರಣೆಯಾಗುತ್ತಿದ್ದು, ಮುಚ್ಚಿಹೋದ ಕೇಸ್ನ್ನು ರಿಓಪನ್ ಮಾಡಿಸಿ, ತನಿಖೆ ನಡೆಸಲಾಗುತ್ತಿದೆ. ಈ ನಡುವೆ ಕೆಲವು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸೌಜನ್ಯಳನ್ನು ಧರ್ಮಸ್ಥಳದ ಧರ್ಮಾಧಿಕಾರಿ ಕಡೆಯವರೇ ಅತ್ಯಾಚಾರವೆಸಗಿ ಕೊಲೆ...

ಧರ್ಮಸ್ಥಳದ ವಿರೋಧಿ ನಾನಲ್ಲ. ಅಲ್ಲಿ ಆಡಳಿತ ನಡೆಸುವವರು ಹಿಂದೂಗಳಲ್ಲ: ಮಹೇಶ್ ಶೆಟ್ಟಿ ತಿಮರೋಡಿ

News: ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ವಿರೋಧಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. https://youtu.be/-P37jiyF4k4 ನಾನು ಧರ್ಮಸ್ಥಳದ ವಿರೋಧಿ ಅಲ್ಲ. ನಾನು ಹಿಂದೂ. ಸನಾತನ ಧರ್ಮದ ಪ್ರತಿಪಾದಕನಾಗಿ ನಾನು ಕೆಲಸ ಮಾಡಿಕೊಂಡು ಬಂದಿದ್ದೇನೆ. ಇಂದು ಕೂಡ ಮಾಡುತ್ತಿದ್ದೇನೆ. ಮುಂದೆಯೂ ಸನಾತನ ಧರ್ಮದ ಪ್ರತಿಪಾದನೆ ಮಾಡುತ್ತೇನೆ. ಆದರೆ ಧರ್ಮಸ್ಥಳದ ಆಡಳಿತ...

Protest : ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು...

Pramod mutalik: ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ..!

ಜಿಲ್ಲಾಸುದ್ದಿಗಳು: ಸೌಜನ್ಯ ಸಾವಿನ ಪ್ರಕರಣಕ್ಕೆ ನ್ಯಾಯ ದೊರಕಿಸಿ ಕೊಡಲು ಸಾಕಷ್ಟು ಹೋರಾಟಗಳು ನಡೆಸಿ ರಾಜ್ಯದ ಜನತೆ ಮರು ತನಿಖೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಾಯ ಹೇರುತ್ತಿವೆ ಈಗ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು  ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ ಅಂತ...

Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ

Puttur News : ಬೆಳ್ತಂಗಡಿ ತಾಲೂಕಿನಲ್ಲಿ ನಡೆದಂತಹ ಅಹಿತಕರ ಘಟನೆ  ಮತ್ತೆ ವಿಚಾರಣೆಗೆ ಮರುಕಳಿಸಿದೆ. ಸೌಜನ್ಯ ವಿಚಾರ ಸದ್ಯ ಕರಾವಳಿಯಾದ್ಯಂತ ಮತ್ತೆ ಭುಗಿಲೆದ್ದದ್ದು  ಮತ್ತೆ ಸೌಜನ್ಯ ಅತ್ಯಾಚಾರ ಕೊಲೆ  ವಿಚಾರಣೆ ಆಗಬೇಕೆಂದು ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಕೂಗು ಕೇಳಿ ಬರುತ್ತಿದೆ. ಈ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆ ಅವರು ಕೂಡಾ ವಿಚಾರಣೆ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬಸ್ಥರು: ಮರು ತನಿಖೆಗೆ ಮನವಿ

State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ  ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ  ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಂದು ಅಂದರೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img