Wednesday, March 4, 2026

Soujanya Case Investigation

ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆ ನಡೆದಿದ್ಯಾ? ಪರಂ ಸ್ಪಷ್ಟನೆ!!

ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಯಾರು ಬೇಕಾದರೂ ಹೋಗಬಹುದು. ಆದರೆ, ಇತ್ತೀಚಿನ ಧರ್ಮಸ್ಥಳ ಸಂಬಂಧಿತ ಪ್ರಕರಣಗಳ ಬಳಿಕ ಕಾಂಗ್ರೆಸ್ ಶಾಸಕರೊಬ್ಬರೊಬ್ಬರಾಗಿ ಅಲ್ಲಿಗೆ ಹೋಗುತ್ತಿದ್ದಾರೆ. ನಿಜಕ್ಕೂ ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಮಂಜುನಾಥ ಸ್ವಾಮಿ ಯಾರೋಬ್ಬರಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿರುವ ದೇವರು. ದರ್ಶನಕ್ಕೆ ಎಲ್ಲರೂ ಹೋಗಬಹುದು. ಆದರೆ,...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img