Saturday, November 8, 2025

Soujanya Case Investigation

ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆ ನಡೆದಿದ್ಯಾ? ಪರಂ ಸ್ಪಷ್ಟನೆ!!

ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಯಾರು ಬೇಕಾದರೂ ಹೋಗಬಹುದು. ಆದರೆ, ಇತ್ತೀಚಿನ ಧರ್ಮಸ್ಥಳ ಸಂಬಂಧಿತ ಪ್ರಕರಣಗಳ ಬಳಿಕ ಕಾಂಗ್ರೆಸ್ ಶಾಸಕರೊಬ್ಬರೊಬ್ಬರಾಗಿ ಅಲ್ಲಿಗೆ ಹೋಗುತ್ತಿದ್ದಾರೆ. ನಿಜಕ್ಕೂ ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಮಂಜುನಾಥ ಸ್ವಾಮಿ ಯಾರೋಬ್ಬರಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿರುವ ದೇವರು. ದರ್ಶನಕ್ಕೆ ಎಲ್ಲರೂ ಹೋಗಬಹುದು. ಆದರೆ,...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img