Sunday, July 19, 2026

Soujanya Case Investigation

ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆ ನಡೆದಿದ್ಯಾ? ಪರಂ ಸ್ಪಷ್ಟನೆ!!

ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಯಾರು ಬೇಕಾದರೂ ಹೋಗಬಹುದು. ಆದರೆ, ಇತ್ತೀಚಿನ ಧರ್ಮಸ್ಥಳ ಸಂಬಂಧಿತ ಪ್ರಕರಣಗಳ ಬಳಿಕ ಕಾಂಗ್ರೆಸ್ ಶಾಸಕರೊಬ್ಬರೊಬ್ಬರಾಗಿ ಅಲ್ಲಿಗೆ ಹೋಗುತ್ತಿದ್ದಾರೆ. ನಿಜಕ್ಕೂ ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಮಂಜುನಾಥ ಸ್ವಾಮಿ ಯಾರೋಬ್ಬರಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿರುವ ದೇವರು. ದರ್ಶನಕ್ಕೆ ಎಲ್ಲರೂ ಹೋಗಬಹುದು. ಆದರೆ,...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img