Monday, April 6, 2026

soujanya life end

ಧರ್ಮಸ್ಥಳಕ್ಕೆ ಸೀಕ್ರೆಟ್‌ ಫೋರ್ಸ್‌ ಎಂಟ್ರಿ : ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌ ?

ಶವ ಹೂತಿಟ್ಟ ಕೇಸ್‌ನಲ್ಲಿ SIT ಅಧಿಕೃತ ಎಂಟ್ರಿ ಧರ್ಮಸ್ಥಳಕ್ಕೆ SIT ಮುಖ್ಯಸ್ಥ ಪ್ರಣವ್‌ ಮೊಹಾಂತಿ ಭೇಟಿ ಬೆಳ್ತಂಗಡಿಯಲ್ಲಿ ತಾತ್ಕಾಲಿಕವಾಗಿ SIT ಕಚೇರಿ ರಹಸ್ಯ ಸ್ಥಳದಲ್ಲಿ ದೂರುದಾರನ ವಿಚಾರಣೆ ಸರಣಿ ಹತ್ಯೆ, ಅತ್ಯಾಚಾರದ ಆರೋಪ ಮಾಡಿದ್ದ ದೂರುದಾರ ದೂರುದಾರನನ್ನ ಮಂಪರು ಪರೀಕ್ಷೆಗೊಳಪಡಿವ ಸಾಧ್ಯತೆ ಧರ್ಮಸ್ಥಳದಲ್ಲಿ ಗುಪ್ತಚರ ಟೀಂ ಎಂಟ್ರಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ನೂರಾರು ಶವಗಳನ್ನು ಹೂತಿಟ್ಟ ಕೇಸ್‌ಗೆ ಅಧಿಕೃತ ತನಿಖೆ ಪ್ರಾರಂಭ...

Dharawad : ಸೌಜನ್ಯ ಪ್ರಕರಣದಲ್ಲಿ ತಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಒತ್ತಾಯ.

ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು  ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು. ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು...
- Advertisement -spot_img

Latest News

Viral Video: ಸಿಂಪಲ್ ಆಗಿ ನೆಲದ ಮೇಲೆ ಮಲಗಿದ ನಟ ಪ್ರಭುದೇವ: ವೀಡಿಯೋ ವೈರಲ್

Viral News: ನಟ, ಡಾನ್ಸರ್ ಪ್ರಭುದೇವ ಅವರು ತೋಟದಲ್ಲಿ ಸಮಯ ಕಳೆದಿದ್ದು, ಅಲ್ಲೇ ಇದ್ದ ಕಟ್ಟೆಯ ಮೇಲೆ ಮಲಗಿದ ವೀಡಿಯೋ ವೈರಲ್ ಆಗಿದೆ. ಅಷ್ಟು ಪ್ರಸಿದ್ಧಿ...
- Advertisement -spot_img