Friday, July 11, 2025

Soul

Puneeth Rajkumar ;ಪುನೀತ್ ಆತ್ಮದ ಜೊತೆ ಮಾತನಾಡಿದ ಗುರೂಜಿ ..

ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನ ಇಂದಿಗೂ ಅದೆಷ್ಟೋ ಮಂದಿಗೆ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅಪ್ಪು ನಿಧನರಾಗಿ 3 ವರ್ಷ ಕಳೆದಿದ್ದರು ಇಂದಿಗೂ ಅಪ್ಪು ನೆನಪಲ್ಲಿ ಕೋಟ್ಯಾಂತರ ಮಂದಿ ಜೀವನ ನಡೆಸುತ್ತಿದ್ದಾರೆ. ಪುನೀತ್ ರಾಜ್‍ಕುಮಾರ್ ಹಠತ್ ನಿಧನ ಅಭಿಮಾನಿಗಳಲ್ಲಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಇದೀಗ ಪ್ರಸಿದ್ಧ ಆಧ್ಯಾತ್ಮೀಕ ಗುರುಗಳು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಡಾ. ಶ್ರೀ ರಾಮಚಂದ್ರ...

ಮನುಷ್ಯನ ಮರಣದ ನಂತರ ಏನಾಗುತ್ತದೆ..?

https://youtu.be/OVpt_Q1VfQI ಈ ಭೂಮಿಯ ಮೇಲೆ ಜನಿಸುವ ಪ್ರತೀ ಜೀವಿಗೂ ಸಾವು ಕಟ್ಟಿಟ್ಟ ಬುತ್ತಿ. ಹುಟ್ಟಿದವನು ಸಾಯಲೇಬೇಕು. ಹಾಗಾಗಿ ಜೀವನ ನಶ್ವರ ಅಂತಾ ಹೇಳಲಾಗುತ್ತದೆ. ಆದರೂ ಕೂಡ ನಾವು, ಹಲವು ಆಸೆ ಆಕಾಂಕ್ಷೆಗಳನ್ನ ಇರಿಸಿಕೊಂಡು ಬದುಕುವುದೇನು ಬಿಡೋದಿಲ್ಲಾ. ಆದ್ರೆ ಮನುಷ್ಯ ಸತ್ತ ಬಳಿಕ, ಅವನ ಆತ್ಮ 24 ಗಂಟೆಯಾದ ಮೇಲೆ ವಾಪಸ್ ತಮ್ಮವರ ಬಳಿ ಬರುತ್ತದೆಯಂತೆ. ಹೀಗ್ಯಾಕೆ...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img