Wednesday, September 17, 2025

Sourabh

ಸೌರಭ್ ಮದುವೆಗೆ ಬಂದ್ರೆ ಒದ್ದು ಓಡಿಸಲಾಗುವುದು: ಆಮಂತ್ರಣ ಪತ್ರಿಕೆಯಲ್ಲಿ ಬರೆದ ವಿಚಿತ್ರ ಲೈನ್ ವೈರಲ್

Uttar Pradesh: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ, ನಿಮ್ಮ ಉಪಸ್ಥಿತಿಯೇ ಉಡುಗೊರೆ, ಮರೆಯದೇ ಬನ್ನಿ ಅಂತೆಲ್ಲ ಹಾಕಿರುತ್ತಾರೆ. https://youtu.be/kfCaVZFf7pE ಆದರೆ ಉತ್ತರಪ್ರದೇಶದಲ್ಲಿ ನಡೆದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸೌರಭ್ ಮದುವೆಗೆ ಬಂದರೆ, ಅಥವಾ ಮದುವೆ ಮನೆಯಲ್ಲಿ ಕಾಣಿಸಿಕೊಂಡರೆ, ಒದ್ದು ಓಡಿಸಲಾಗುವುದು ಎಂದು ಬರೆಯಲಾಗಿದೆ. ಉತ್ತರಪ್ರದೇಶದ ಇಟಾ ಜಿಲ್ಲೆಯ ಬಿಚ್‌ಪುರಿ ಗ್ರಾಮದಲ್ಲಿ ರೋಹಿತ್ ಮತ್ತು ರಜಿನಿ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img