Saturday, December 6, 2025

Sourabh

ಸೌರಭ್ ಮದುವೆಗೆ ಬಂದ್ರೆ ಒದ್ದು ಓಡಿಸಲಾಗುವುದು: ಆಮಂತ್ರಣ ಪತ್ರಿಕೆಯಲ್ಲಿ ಬರೆದ ವಿಚಿತ್ರ ಲೈನ್ ವೈರಲ್

Uttar Pradesh: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ, ನಿಮ್ಮ ಉಪಸ್ಥಿತಿಯೇ ಉಡುಗೊರೆ, ಮರೆಯದೇ ಬನ್ನಿ ಅಂತೆಲ್ಲ ಹಾಕಿರುತ್ತಾರೆ. https://youtu.be/kfCaVZFf7pE ಆದರೆ ಉತ್ತರಪ್ರದೇಶದಲ್ಲಿ ನಡೆದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸೌರಭ್ ಮದುವೆಗೆ ಬಂದರೆ, ಅಥವಾ ಮದುವೆ ಮನೆಯಲ್ಲಿ ಕಾಣಿಸಿಕೊಂಡರೆ, ಒದ್ದು ಓಡಿಸಲಾಗುವುದು ಎಂದು ಬರೆಯಲಾಗಿದೆ. ಉತ್ತರಪ್ರದೇಶದ ಇಟಾ ಜಿಲ್ಲೆಯ ಬಿಚ್‌ಪುರಿ ಗ್ರಾಮದಲ್ಲಿ ರೋಹಿತ್ ಮತ್ತು ರಜಿನಿ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img