Sunday, January 25, 2026

Sourabh

ಸೌರಭ್ ಮದುವೆಗೆ ಬಂದ್ರೆ ಒದ್ದು ಓಡಿಸಲಾಗುವುದು: ಆಮಂತ್ರಣ ಪತ್ರಿಕೆಯಲ್ಲಿ ಬರೆದ ವಿಚಿತ್ರ ಲೈನ್ ವೈರಲ್

Uttar Pradesh: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ, ನಿಮ್ಮ ಉಪಸ್ಥಿತಿಯೇ ಉಡುಗೊರೆ, ಮರೆಯದೇ ಬನ್ನಿ ಅಂತೆಲ್ಲ ಹಾಕಿರುತ್ತಾರೆ. https://youtu.be/kfCaVZFf7pE ಆದರೆ ಉತ್ತರಪ್ರದೇಶದಲ್ಲಿ ನಡೆದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸೌರಭ್ ಮದುವೆಗೆ ಬಂದರೆ, ಅಥವಾ ಮದುವೆ ಮನೆಯಲ್ಲಿ ಕಾಣಿಸಿಕೊಂಡರೆ, ಒದ್ದು ಓಡಿಸಲಾಗುವುದು ಎಂದು ಬರೆಯಲಾಗಿದೆ. ಉತ್ತರಪ್ರದೇಶದ ಇಟಾ ಜಿಲ್ಲೆಯ ಬಿಚ್‌ಪುರಿ ಗ್ರಾಮದಲ್ಲಿ ರೋಹಿತ್ ಮತ್ತು ರಜಿನಿ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img