Sunday, October 5, 2025

Sourav Ganguly

Sourav Ganguly: ಗಂಗೂಲಿಯ ದಾದಾಗಿರಿಗೆ 22ವರ್ಷ: ಭಾರತೀಯ ಕ್ರಿಕೆಟ್‌ನ ಐತಿಹಾಸಿಕ ದಿನ

2002ರ ಲಾರ್ಡ್ಸ್​ ಮೈದಾನದಲ್ಲಿ ನಡೆದ ನ್ಯಾಟ್​​ವೆಸ್ಟ್ ತ್ರಿಕೋನ ಸರಣಿಯ ಫೈನಲ್ ಪಂದ್ಯವದು. ಪ್ರಶಸ್ತಿಗಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ನೀರಿಕ್ಷಿತ ಆರಂಭ...

ಮಾರ್ಚ್ 2023ರಲ್ಲಿ ಮಹಿಳಾ ಐಪಿಎಲ್ ಲೀಗ್

https://www.youtube.com/watch?v=YjOUHmhwnss ಹೊಸದಿಲ್ಲಿ:  ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ. ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....

50 ವರ್ಷ ಪೂರೈಸಿದ ಸೌರವ್ ದಾದಾ

ಮುಂಬೈ: ಭಾರತದ ಲೆಜೆಂಡರಿ ನಾಯಕ ಸೌರವ್ ಗಂಗೂಲಿ ಶುಕ್ರವಾರ ಜುಲೈ 8 ರಂದು 50 ವರ್ಷಗಳನ್ನು ಪೂರೈಸಿದರು. ದಾದಾ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದಾರೆ. ಅವರು 2019 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಭಾರತೀಯ ಕ್ರಿಕೆಟ್‌ನ ಯೋಗಕ್ಷೇಮಕ್ಕಾಗಿ ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಈ ಮೊದಲು ಗಂಗೂಲಿ ಜನವರಿ 1992ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ...

ವೃದ್ದಿಮಾನ್ ಸಾಹಾಗೆ  ನಿರಾಕ್ಷೇಪಣಾ ಪತ್ರ

https://www.youtube.com/watch?v=wHBwYl4c4ks ಕೋಲ್ಕತ್ತಾ:  ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾಗೆ  ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರ ನೀಡಿದೆ. ಈ ಮೂಲಕ 15 ವರ್ಷಗಳ ಬಾಂಧವ್ಯವನ್ನು ಕಡಿತಗೊಳಿಸಿದ್ದಾರೆ. ರಾಷ್ಟ್ರೀಯ ತಂಡದ ಪರ ಸಾಹಾ 40 ಟೆಸ್ಟ್  ಆಡಿದ್ದಾರೆ. ಅಕ್ಟೋಬರ್‍ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ ಅವರಿಗೆ ಬಿಸಿಸಿಐ ಎರಡನೆ ವಿಕೆಟ್ ಕೀಪರ್...

Sourav Ganguly : ಕೊರೊನಾ ಪಾಸಿಟಿವ್ ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲು..!

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img