Saturday, April 18, 2026

South Africa wildlife

ಬನ್ನೇರುಘಟ್ಟಕ್ಕೆ 4 ಆಫ್ರಿಕನ್ ಚೀತಾಗಳ ಎಂಟ್ರಿ!

ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು. ಚೀತಾಗಳಿಗೆ...
- Advertisement -spot_img

Latest News

ಬೆಲೆ ಏರಿಕೆಯ ‘ಬಾದ್‌ಷಾ’ ಸಿದ್ದರಾಮಯ್ಯರಿಂದ ಕನ್ನಡಿಗರಿಗೆ ಮತ್ತೊಂದು ವಿದ್ಯುತ್ ಶಾಕ್!: ಆರ್.ಅಶೋಕ್

Political News: ಗೃಹಜ್ಯೋತಿ ಮೂಲಕ ಕಡಿಮೆ ಯೂನಿಟ್ ಬಳಸುವವರಿಗೆ ಫ್ರೀ ವಿದ್ಯುತ್ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಯೋಜನೆ ಜಾರಿ ಮಾಡಿತ್ತು. ಆದ್ರೆ ಇದೀಗ ವಿದ್ಯುತ್...
- Advertisement -spot_img