ಬೆಂಗಳೂರು : ಜಯನಗರದ ಸೌತ್ ಎಂಡ್ ಸರ್ಕಲ್(South End Circle of Jayanagar)ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್(BMTC Bus)ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೆಜೆಸ್ಟಿಕ್ ನಿಂದ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ಬನಶಂಕರಿ ಬಸ್ ನಿಲ್ದಾಣ(Banashankari Bus Stand)ಕ್ಕೆ ತೆರಳುತ್ತಿದ್ದ ಬಸ್ ನಂಬರ್ 258 F ನಲ್ಲಿ ನಂದ ಟಾಕೀಸ್(Nanda Talkies)ಬಳಿ ಇದ್ದಕ್ಕಿದ್ದಂತೆ ಬಸ್ ನಲ್ಲಿ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...