Monday, March 30, 2026

south inland

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...
- Advertisement -spot_img

Latest News

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು...
- Advertisement -spot_img