Wednesday, July 29, 2026

south interior

ದಕ್ಷಿಣ ಒಳನಾಡಿನಲ್ಲಿ 3 ದಿನಗಳ ಕಾಲ ಭಾರಿ ಮಳೆ..!

www.karhnatakatv.net : 3 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img