Wednesday, July 30, 2025

south karnataka

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...
- Advertisement -spot_img

Latest News

ಧರ್ಮಸ್ಥಳದ 13 ಜಾಗ.. 58ಕ್ಕೂ ಹೆಚ್ಚು ಶವಗಳು!?

ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ನಿಗೂಢತೆ ಇನ್ನೂ ಮುಂದುವರಿದಿದೆ. 1ನೇ ಪಾಯಿಂಟ್‌ನಲ್ಲಿ 2.5 ಅಡಿಯಷ್ಟು ಭೂಮಿ ಅಗೆದಾಗ, ಹರಿದ ಕೆಂಪು ಬಣ್ಣದ ಬ್ಲೌಸ್‌ ಸಿಕ್ಕಿದೆ. ಜೊತೆಗೆ...
- Advertisement -spot_img