Friday, August 14, 2026

South Karnataka rain

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಇಂದು ಹಲವೆಡೆ ಮಳೆ ಹಾಗೂ ಬಿರುಗಾಳಿ ಮುನ್ಸೂಚನೆ!

ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...

ರಾಜ್ಯದ ಹಲವೆಡೆ ಮಳೆ, ಮಳೆ, ಮಳೆ! ಎಲ್ಲೆಲ್ಲಿ ಅಲರ್ಟ್?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಲಘು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣದ ನಡುವೆ...
- Advertisement -spot_img

Latest News

ರಾಪಿಡೋ ಸಂಸ್ಥೆಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್!

ನೀವು ಕೂಡ ಪ್ರತಿದಿನ ಆಫೀಸ್‌ಗೆ ಅಥವಾ ಕಾಲೇಜಿಗೆ ಹೋಗಲು ರಾಪಿಡೋ ಬುಕ್ ಮಾಡುತ್ತೀರಾ? ಹಾಗಾದರೆ ಈ ಸುದ್ದಿ ಖಂಡಿತ ನಮಗೂ ನಿಮಗೂ ದೊಡ್ಡ ಖುಷಿ ನೀಡಲಿದೆ....
- Advertisement -spot_img