ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕೈಗೊಂಡು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅದರ ಮುಂದುವರೆದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ...
ಮಳೆಯಿಂದಾಗಿ ಪ್ರವಾಸಕ್ಕೆ ನಿಷೇದ ಹೇರಿದ್ದ ಅಮರನಾಥ ಯಾತ್ರೆ ಬಹಳ ಬಿಗಿ ಬಂದೋಬಸ್ತ ನಡುವೆ ದಕ್ಷಿಣ ಕಾಶ್ಮಿರಾ ಹಿಮಾಲಯದ ಅಮರನಾಥ ಯಾತ್ರೆಗೆ ಬುದುವಾರ ವಿಶೇಷ ತಂಡ ಯಾತ್ರೆ ಹೊರಡಲು ಸಿದ್ದವಾಗಿದೆ. ದಕ್ಷಿಣ ಕಾಶ್ಮಿರಾ ಅಮರನಾಥ ಯಾತ್ರೆಗೆ 3880 ಮೀಟರ್ ಎತ್ತರದಲ್ಲಿರುವ ಗುಹೆಗೆ 2300 ಜನರ ಯಾತ್ರಿಗಳು ಶಿಬಿರದಿಂದ ಹೊರಟಿದ್ದಾರೆ.ಎಂದು ಅಧಿಕಾರಿಗಳೂ ತಿಳಿಸಿದ್ದಾರೆ.
ಒಟ್ಟು 1955 ಪುರುಷರು 357...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...