Monday, April 14, 2025

south Korea

ದಕ್ಷಿಣ ಕೋರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ: 40ಕ್ಕೂ ಹೆಚ್ಚು ಜನರ ಸಾ*

International News: ದಕ್ಷಿಣ ಕೋರಿಯಾದಲ್ಲಿ 170 ಜನ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ದಕ್ಷಿಣ ಕೋರಿಯಾದ ಮೂವಾನ್ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಹಿಂದಿರುಗುತ್ತಿದ್ದ ಜೆಜು ಏರ್ ವಿಮಾನ ಲ್ಯಾಂಡ್ ಆಗುವಾಗ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಲವರಿಗೆ ಗಾಯವಾಗಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯ...

South Korea : ಮದುವೆಯಾದ್ರೆ ಸಿಗುತ್ತೆ 31 ಲಕ್ಷ : ಸರ್ಕಾರವೇ ನಿಂತು ಮದುವೆ ಮಾಡ್ಸುತ್ತೆ!

ಮದುವೆ ಅನ್ನೋದು ಪ್ರತಿಯೊಬ್ಬರ ಜೀವನ ಕನಸು. ನಾನು ಆಗೇ ಮದುವೆ ಆಗಬೇಕು.. ನನ್ನ ಹುಡುಗ ರೀತಿ ಇರಬೇಕು.. ನನ್ನ ಪತ್ನಿ ಹೀಗೆಯೇ ಇರಬೇಕು ಅಂತಾ ಸಾಕಷ್ಟು ಜನರು ಕನಸು ಕಾಣುತ್ತಾರೆ. ಈ ಇಲ್ಲೊಂದು ರಾಷ್ಟ್ರ ತನ್ನ ದೇಶದ ಯುವಕರಿಗೆ ಮುದುವೆ ಆಗುವಂತೆ ಕರೆಕೊಟ್ಟಿದೆ. ಪ್ಲೀಸ್ ಮದುವೆ ಆಗ್ರೋ ಅಂತಿದೆ ಇಲ್ಲಿನ ಸರ್ಕಾರ. ಮದುವೆಯಾಗಿ ಮಕ್ಳು...

ಸೌತ್ ಕೋರಿಯಾದಲ್ಲಿ ಇನ್ನು ಮುಂದೆ ನಾಯಿ ಮಾಂಸ ಸೇವನೆ ಮಾಡುವಂತಿಲ್ಲ..

International News: ಸೌತ್ ಕೋರಿಯಾದಲ್ಲಿ ಇಷ್ಟು ದಿನ ನಾಯಿ ಮಾಂಸದ ಸೇವನೆ ಮಾಡಲಾಗುತ್ತಿತ್ತು. ಅಲ್ಲಿನ ಕೆಲ ಜನರೇ ಇದಕ್ಕೆ ವಿರುದ್ಧವಾಗಿದ್ದರು. ರಸ್ತೆಯಲ್ಲಿ ಅಲ್ಲಲ್ಲಿ ನಾಯಿ ಮಾಂಸ ಸೇವನೆ ನಿಷೇಧಿಸಿ ಎಂದು ಬೋರ್ಡ್ ಹಾಕಿಕೊಂಡು, ಮೌನವಾಗಿ ಪ್ರತಿಭಟನೆ ಮಾಡುತ್ತಿದ್ದರು. ಅದು ಸಾಕು ಪ್ರಾಣಿ, ನಿಯತ್ತಿನ ಪ್ರಾಣಿ, ಪಾಪದ ಪ್ರಾಣಿ ಅಂಥ ಪ್ರಾಣಿಯನ್ನು ಕೊಂದು, ಅದರ ಮಾಂಸ ತಿನ್ನುವುದು...

south korea: ಮಗಳನ್ನು ಹಿಂಬಾಲಿಸಿದ ತಾಯಿಗೆ ಆರು ತಿಂಗಳ ಜೈಲು ಶಿಕ್ಷೆ..!

ದಕ್ಷಿಣ ಕೋರಿಯಾ: ವಯಸ್ಸಿಗೆ ಬಂದ ಮಗಳ ಮೇಲೆ ಪೋಷಕರು ಯಾವಾಗಲೂ ಎಂದು ಕಣ್ಣಿಟ್ಟಿರುತ್ತಾರೆ ಅದು ಆಕೆಯ ಮೇಲಿನ ಅನುಮಾನದಿಂದಲ್ಲ ಸಮಾಜಕ್ಕೆ ಹೆದರಿ. ಮಗಳಿಗೆ  ಮಗಳು ಎಲ್ಲಿಯಾದರೂ ಹೋದರೆ ವಾಪಸ್ಸು ಮನೆಗೆ ಹಿಂದಿರುಗುವವರೆಗೆ ಪೋಷಕರಿಗೆ ಆತಂಕ ಹಾಗಾಗಿ ಆಗಾಗ ಮಗಳಿಗೆ ಕರೆಮಾಡಿ ಎಲ್ಲಿದ್ದೀಯಾ ಏನು ಮಾಡುತ್ತಿದ್ದಿಯಾ ಎಂದು ವಿಚಾರಣೆ ಮಾಡುತ್ತಿರುತ್ತಾರೆ, ಆದರೆ ಈ ರೀತಿ ಮಾಡಿದ...

ದಕ್ಷಿಣ ಕೊರಿಯಾ ಗಡಿಗೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ

ಸಿಯೋಲ್: ಇಂದು ಬೆಳಗ್ಗೆ ಉತ್ತರದ ಪೂರ್ವದ ಸಮುದ್ರದ ಗಡಿಯಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಲಾಗಿದ್ದು, ಇವು ಗಡಿಗೆ ಬಂದು ಅಪ್ಪಳಿಸಿವೆ ಎಂದು ದಕ್ಷಿಣ ಕೊರಿಯಾದ ಸೇನೆ ತಿಳಿಸಿದೆ. ಗಡಿ ಶಾಂತಿ ಒಪ್ಪಂದವನ್ನು ಉತ್ತರ ಕೊರಿಯಾ ಪದೆ ಪದೆ ಮೀರುತ್ತಿದೆ. ಇತ್ತೀಚಿಗೆ 5 ಡ್ರೋನ್​ಗಳು ದಕ್ಷಿಣ ಕೊರಿಯಾದ ಗಡಿ ಪ್ರದೇಶದಲ್ಲಿ ಹಾರಾಟ ನಡೆಸಿದ್ದವು. ಇದೀಗ ಕ್ಷಿಪಣಿಗಳನ್ನು ಹಾರಿಸಿರುವ...

ಏಷ್ಯಾಕಪ್: ಇಂದು ಭಾರತ ಎದುರಾಳಿ ಕೊರಿಯಾ

ಜಕಾರ್ತಾ : ಏಷ್ಯಾಕಪ್‍ನಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ  ಹಾಲಿ ಚಾಂಪಿಯನ್  ಭಾರತ ಹಾಕಿ ತಂಡ  ಸೂಪರ್ 4ನ ಕೊನೆಯ ಪಂದ್ಯದಲ್ಲಿಂದು  ದ.ಕೊರಿಯಾ ವಿರುದ್ಧ ಆಡುತ್ತಿದ್ದು  ಫೈನಲ್ ಕನಸು ಕಾಣುತ್ತಿದೆ. ಮೊನ್ನೆ ಮಲೇಷ್ಯಾ ವಿರುದ್ಧ  ಗೆಲ್ಲುವ ಪಂದ್ಯವನ್ನು ಭಾರತ ಕೊನೆಯ ಹಂತದಲ್ಲಿ  ಬಿಟ್ಟುಕೊಟ್ಟು ಡ್ರಾ ಮಾಡಿಕೊಂಡಿತು. ಇದಕ್ಕೂ ಮುನ್ನ ಬಲಿಷ್ಠ  ಜಪಾನ್ ವಿರುದ್ಧ 2-1 ಅಂತರದಿಂದ ಗೆದ್ದಿತ್ತು. ಸೂಪರ್...
- Advertisement -spot_img

Latest News

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....
- Advertisement -spot_img