Friday, October 17, 2025

South Western Railway

Railway: 2ನೇ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (DRUCC) ಎರಡನೇ ಸಭೆಯನ್ನು ನಡೆಸಿತು. ಡಿವಿಜನಲ್ ರೈಲ್ವೆ ಮ್ಯಾನೇಜರ್ ಹಾಗೂ ಸಮಿತಿಯ ಪದನಿಮಿತ್ತ ಅಧ್ಯಕ್ಷರಾದ ಶ್ರೀ ಯೋಗೇಶ್ ಮೋಹನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸದರು ಮತ್ತು ಶಾಸಕರಿಂದ ಹಾಗೂ ಚೇಂಬರ್ ಆಫ್ ಕಾಮರ್ಸ್, ಗ್ರಾಹಕ ಸಂರಕ್ಷಣಾ...

ನೈರುತ್ಯ ರೈಲ್ವೆಯ ಮಾರ್ಗ ಬದಲಾವಣೆ:

state story 1. ಮಾರ್ಚ್ 1, 2023 ರಂದು ದಾದರ್‌ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11021 ದಾದರ್ - ತಿರುನೆಲ್ವೇಲಿ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ. 2....

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img