Saturday, May 23, 2026

South Western Railway recruitment

ಪ್ರಹ್ಲಾದ್ ಜೋಶಿಯಿಂದ ಉದ್ಯೋಗ ಪತ್ರ ವಿತರಣೆ ! ನೂರೈವತ್ತಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ಭಾಗ್ಯ!

ಯುವಕರಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾದ ರೋಜಗಾರ್ ಮೇಳಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ಸಿಕ್ಕಿದೆ. ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ನೈಋತ್ಯ ರೈಲ್ವೆ ವತಿಯಿಂದ ರೋಜಗಾರ್ ಮೇಳ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img