Sunday, September 6, 2026

SouthAsiaNews

ನೇಪಾಳದ ಜೈಲಿಗೆ ಬೆಂಕಿ – 7,000 ಕೈದಿಗಳು ಪರಾರಿ!

ನೇಪಾಳದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ತಾಳಿವೆ. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಕಟದ ಸ್ಥಿತಿಯನ್ನು ಉಂಟುಮಾಡಿದೆ. ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ರಾಷ್ಟ್ರಪತಿಯ ರಾಜೀನಾಮೆ ನೀಡಿದ್ರು. ಬಳಿಕ ರಾಷ್ಟ್ರದಾದ್ಯಂತ ವಿವಿಧ ಜೈಲುಗಳಲ್ಲಿ ಗೊಂದಲ ಉಂಟಾಗಿ, ಸಾವಿರಾರು ಕೈದಿಗಳು ಪರಾರಿಯಾಗಿದ್ದಾರೆ. ಪಶ್ಚಿಮ ನೇಪಾಳದ ಬಂಕೆ ಜಿಲ್ಲೆಯ ನೌಬಾಸ್ತಾ ಸುಧಾರಣಾ ಗೃಹದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img