Friday, June 12, 2026

SouthIndianCinema

ಸ್ಯಾಂಡಲ್ ವುಡ್ ನಿಂದ ರಶ್ಮಿಕಾ ಬ್ಯಾನ್ ಬಗ್ಗೆ ಕಿರಿಕ್ ಬೆಡಗಿ ಏನಂದ್ರು ಗೊತ್ತಾ!?

ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮ ಹೊಸ ಹಿಂದಿ ಸಿನಿಮಾ 'ಥಾಮಾ' ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕನ್ನಡ ಚಿತ್ರರಂಗ ಹಾಗೂ ‘ಕಾಂತಾರ’ ಕುರಿತು ತಮ್ಮ ಅಭಿಪ್ರಾಯವನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ರಶ್ಮಿಕಾ ಇಂದು ಎಷ್ಟೇ ದೊಡ್ಡ ಸ್ಟಾರ್ ಆಗಿ ಗುರುತಿಸಿಕೊಂಡರೂ, ಅವರಿಗೆ ಅವಕಾಶ ಕೊಟ್ಟದ್ದು ಕನ್ನಡದ 'ಕಿರಿಕ್ ಪಾರ್ಟಿ' ಸಿನಿಮಾ. ರಿಷಬ್ ಶೆಟ್ಟಿ...

ಕನ್ನಡಿಗರಿಗೆ ಮತ್ತೆ ಅವಮಾನ – ದುನಿಯಾ ವಿಜಯ್ ಭಾರಿ ಆಕ್ರೋಶ!

2025 ರ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನವಾಗಿದೆ. ಕನ್ನಡ ಚಿತ್ರರಂಗದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅಗೌರವ ತೋರಲಾಗಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಇದನ್ನು ಖಂಡಿಸಿ ನಟ ದುನಿಯಾ ವಿಜಯ್ ವೇದಿಕೆ ಮೇಲೆಯೇ ಆಯೋಜಕರಿಗೆ ಖಾರವಾಗಿ ಎಚ್ಚರಿಕೆ ನೀಡಿದ್ದಾರೆ. ಸಾಮಾನ್ಯವಾಗಿ ಎರಡು ದಿನ ನಡೆಯುವ ಸೈಮಾ ಕಾರ್ಯಕ್ರಮದಲ್ಲಿ ಪ್ರತಿದಿನವೂ ಎರಡು ಭಾಷೆಗಳ...

ಸು ಫ್ರಮ್ ಸೋ ₹57.5 ಕೋಟಿ ಕಲೆಕ್ಷನ್!!

ಮೊದಲ ದಿನ ಸಾಧಾರಣ ಓಪನಿಂಗ್ ಪಡೆದ ಸು ಫ್ರಮ್ ಸೋ ಚಿತ್ರ, ನಂತರದ ದಿನಗಳಲ್ಲಿ ಅಬ್ಬರಿಸಿತು. ದಿನ ಕಳೆದಂತೆ ಈ ಸಿನಿಮಾದ ಕ್ರೆಜ್ ಹೆಚ್ಚುತ್ತಿದೆ. ಕನ್ನಡ ಚಿತ್ರರಂಗವನ್ನು ಮತ್ತೊಮ್ಮೆ ತಲೆ ಎತ್ತೋ ಹಾಗೆ ತೋರಿಸಿದ ಚಿತ್ರ ‘ಸು ಫ್ರಮ್ ಸೋ’. ರಾಜ್ ಬಿ ಶೆಟ್ಟಿ ನಿರ್ಮಾಣದ ಈ ಸಿನಿಮಾ, ಕೇವಲ 2 ವಾರಗಳಲ್ಲಿ ಕನ್ನಡದ ಮಾತ್ರವಲ್ಲ,...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img