Tuesday, September 23, 2025

SouthKarnataka

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ!

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img