Saturday, May 2, 2026

SouthKarnataka

ನಂದಿ ಬೆಟ್ಟಕ್ಕೆ ವಿಶೇಷ ಮೀಸಲು ಪಡೆ, ಸುರಕ್ಷಿತ ರಾಜ್ಯಕ್ಕಾಗಿ ಹೊಸ ಹೆಜ್ಜೆ!

ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು–ಮೈಸೂರು ರಸ್ತೆಯ CER ಕೇಂದ್ರದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮುಖ್ಯ ಕರ್ತವ್ಯವಾಗಿದೆ. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಸರ್ಕಾರ...

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ!

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...
- Advertisement -spot_img

Latest News

₹2 ಲಕ್ಷಕ್ಕೆ ಬಲಿಯಾದ ಗೃಹಿಣಿ! ಸಂಗೀತಾ ಸಾವಿನ ‘ಬಿಗ್ ಟ್ವಿಸ್ಟ್’!

ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಮಹಿಳೆ...
- Advertisement -spot_img