Tuesday, October 14, 2025

Southwest Monsoon

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img