Tuesday, June 16, 2026

Southwest monsoon Karnataka

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img