Tuesday, June 30, 2026

Southwest Monsoon

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಅ.17 ಹಾಗೂ ಅ.18, ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img