Friday, June 12, 2026

SOUTHWESTERN RAILWAY

Hubli railway station: ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಜನತಾ ಖಾನಾ: ಎಸ್.ಡಬ್ಲ್ಯೂ. ಆರ್ ವಿನೂತನ ಕಾರ್ಯ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡಲು ಮುಂದಾಗಿದೆ. ಹಾಗಿದ್ದರೇ ಹೇಗಿದೆ ಕಡಿಮೆ ದರದ ರೈಲ್ವೆ ಊಟ ಹಾಗೂ ಉಪಹಾರ ಅಂತೀರಾ ತೋರಿಸ್ತಿವಿ ನೋಡಿ.. ವಿಶ್ವದ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img